ತವರು ಬೈರಾಪಟ್ಟಣದಲ್ಲಿ ವೆಂಕಟಗಿರಿಗೌಡರಿಗೆ ‘ಅಂತಿಮ ನಮಸ್ಕಾರ’
ತವರು ಬೈರಾಪಟ್ಟಣದಲ್ಲಿ ವೆಂಕಟಗಿರಿಗೌಡರಿಗೆ ‘ಅಂತಿಮ ನಮಸ್ಕಾರ’
ರೈಲ್ವೆ ಬಜೆಟ್ನಿಂದಾಗಿ ದೆಹಲಿಯಲ್ಲೇ ಉಳಿದ ಪ್ರಧಾನಿ ಮನಮೋಹನ್ಸಿಂಗ್
ವೆಂಕಟಗಿರಿಗೌಡರ ಹುಟ್ಟೂರು ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದಲ್ಲಿ ನಡೆದ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಗೌಡರ ಬಂಧು ಬಳಗ, ವಿದ್ಯಾರ್ಥಿಗಳು, ಅಭಿಮಾನಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ, ಶಾಸಕ ಸಿ.ಪಿ.ಯೋಗೀಶ್ವರ್, ಮಾಜಿ ಸಂಸದ ಜಿ.ಪುಟ್ಟಸ್ವಾಮಿಗೌಡ, ನ್ಯಾಯಮೂರ್ತಿ ಗೋಪಾಲಗೌಡ, ನ್ಯಾಯಮೂರ್ತಿ ಎಚ್.ಆರ್.ನಾಯಕ್, ಮಾಜಿ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣರ ಪತ್ನಿ ಪ್ರೇಮಾ ಕೃಷ್ಣ ಮುಂತಾದವರು ಹಾಜರಿದ್ದರು.
ಪ್ರಧಾನಿ ಮನಮೋಹನ್ಸಿಂಗ್ ಉಪಸ್ಥಿತಿಯನ್ನು ವೆಂಕಟಗಿರಿಗೌಡರ ಅಂತ್ಯಕ್ರಿಯೆಗೆ ನಿರೀಕ್ಷಿಸಲಾಗಿತ್ತು . ಆದರೆ ರೈಲ್ವೆ ಬಜೆಟ್ನ ಹಿನ್ನೆಲೆಯಲ್ಲಿ ಪ್ರಧಾನಿ ದೆಹಲಿಯಲ್ಲೇ ಉಳಿದರು.
ಮುಖ್ಯಮಂತ್ರಿ ಧರ್ಮಸಿಂಗ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ವೆಂಕಟಗಿರಿಗೌಡರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ಪೂರಕ ಓದಿಗೆ-
ವೆಂಕಟಗಿರಿಗೌಡ: ಭೈರಾಪಟ್ಣದಿಂದ ಬ್ರಿಟನ್ವರೆಗೆ
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications