ಹೇಳುವುದು ಒಂದು ದೇವೇಗೌಡ ಮಾಡುವುದು ಇನ್ನೊಂದು -ಬಿಜೆಪಿ
ಹೇಳುವುದು ಒಂದು ದೇವೇಗೌಡ ಮಾಡುವುದು ಇನ್ನೊಂದು -ಬಿಜೆಪಿ
ಅರಸೀಕೆರೆಯಲ್ಲಿ ಬಿಜೆಪಿ ಧುರೀಣ ಯಡಿಯೂರಪ್ಪನವರಿಗೆ ಸನ್ಮಾನ
ಮೊಟ್ಟ ಮೊದಲ ಬಾರಿಗೆ ಬಿಜೆಪಿ ಕೃಪೆಯಿಂದ ಸಚಿವರಾದ ವಿಷಯವನ್ನು ದೇವೇಗೌಡ ಇದೀಗ ಮರೆತುಬಿಟ್ಟಿದ್ದಾರೆ. 1983ರಲ್ಲಿ ರಾಮಕೃಷ್ಣಹೆಗಡೆ ಸರ್ಕಾರದಲ್ಲಿ ದೇವೇಗೌಡ ಸಚಿವರಾಗಿದ್ದರು. ಆ ಸರ್ಕಾರ ಅಸ್ತಿತ್ವದಲ್ಲಿದ್ದುದೇ ಬಿಜೆಪಿ ಬೆಂಬಲದಿಂದ ಎಂದು ಯಡಿಯೂರಪ್ಪ ಹೇಳಿದರು. ಅರಸೀಕೆರೆಯ ಬಿಜೆಪಿ ಘಟಕದ ಸನ್ಮಾನವನ್ನು ಸ್ವೀಕರಿಸಿದ ನಂತರ (ಜು.4) ಯಡಿಯೂರಪ್ಪ ಮಾತನಾಡುತ್ತಿದ್ದರು.
ಹಳೆಯ ಘಟನೆಗಳನ್ನು ಮರೆತಿರುವ ದೇವೇಗೌಡ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಜೊತೆ ಸಖ್ಯ ಬೆಳೆಸಿದ್ದಾರೆ. ಇದೇ ದೇವೇಗೌಡ ಚುನಾವಣೆಗೆ ಮುನ್ನ ಕಾಂಗ್ರೆಸ್ನ್ನು ಕಿತ್ತೊಗೆಯುವುದಾಗಿ ಹೇಳುತ್ತಿದ್ದರು ಎಂದು ಯಡಿಯೂರಪ್ಪ ಲೇವಡಿ ಮಾಡಿದರು.
ಸಮ್ಮಿಶ್ರ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಸಾಧ್ಯವಿಲ್ಲ ಎಂದ ಯಡಿಯೂರಪ್ಪ - ಸಂಪುಟದಲ್ಲಿನ ಪ್ರಮುಖ ಸ್ಥಾನಗಳಿಗಾಗಿ ನಡೆಯುತ್ತಿರುವ ಕಿತ್ತಾಟವೇ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications