ರೈಲ್ವೆ ಬಜೆಟ್ 2004-05: ರಕ್ಷಣೆಗೆ ಒತ್ತು , ಪ್ರಯಾಣದರ ಯಥಾಸ್ಥಿತಿ
ರೈಲ್ವೆ ಬಜೆಟ್ 2004-05: ರಕ್ಷಣೆಗೆ ಒತ್ತು , ಪ್ರಯಾಣದರ ಯಥಾಸ್ಥಿತಿ
ಬೆಂಗಳೂರು-ಹಾಸನ ನಡುವೆ ನೂತನ ರೈಲು ಮಾರ್ಗ, ಪ್ರತಿಪಕ್ಷಗಳಿಂದ ರೈಲ್ವೆ ಬಜೆಟ್ ಮಂಡನೆಯ ಸದನಕ್ಕೆ ಬಹಿಷ್ಕಾರ
ಕೇಂದ್ರ ರೈಲ್ವೆ ಸಚಿವ ಲಾಲೂಪ್ರಸಾದ್ ಯಾದವ್ ಜುಲೈ 6, ಮಂಗಳವಾರ ಬೆಳಗ್ಗೆ ಲೋಕಸಭೆಯಲ್ಲಿ 2004-05ರ ರೈಲ್ವೆ ಬಜೆಟ್ ಮಂಡಿಸಿದರು.
ಲಾಲೂ ರೈಲು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಪ್ರತಿಪಕ್ಷಗಳು ಸದನವನ್ನು ಬಹಿಷ್ಕರಿಸಿವೆ. ಕಳಂಕಿತರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವ ಪ್ರಧಾನಿ ಮನಮೋಹನ್ಸಿಂಗ್ರ ನಿರ್ಧಾರವನ್ನು ವಿರೋಧಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಬಹಿಷ್ಕಾರ ಬಜೆಟ್ಗೆ ಮಾತ್ರ ಸೀಮಿತವಾಗಿದೆ ಎಂದು ಬಜೆಟ್ ಮಂಡನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅಡ್ವಾಣಿ ಹೇಳಿದರು.
ಹಾಸನ-ಬೆಂಗಳೂರು ಮಾರ್ಗ : ಹಾಸನ ಹಾಗೂ ಬೆಂಗಳೂರು ನಡುವೆ ನೂತನ ರೈಲ್ವೆ ಮಾರ್ಗ ನಿರ್ಮಾಣ ಸೇರಿದಂತೆ 273 ಕಿಮೀಗಳ ನೂತನ ರೈಲ್ವೆ ಹಳಿ ನಿರ್ಮಿಸಲು ಭಾರತೀಯ ರೈಲ್ವೆ ಉದ್ದೇಶಿಸಿದೆ. ಹೊಸದಾಗಿ ರೈಲು ಮಾರ್ಗ ನಿರ್ಮಿಸಲು ಉದ್ದೇಶಿಸಿರುವ ಸ್ಥಳಗಳು : ಹಾಸನ-ಬೆಂಗಳೂರು, ಚಂಡೀಗಢ-ಮೊರಿಂಡ-ಲೂಧಿಯಾನ ಹಾಗೂ ಕಾಕಿನಾಡ-ಕೊಟಿಪಲ್ಲಿ .
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications