ಕೇಂದ್ರಬಜೆಟ್ 2004-05 : ಚಿದಂಬರಂ-ಮನಮೋಹನ್ ಸರ್ಕಸ್
ಕೇಂದ್ರಬಜೆಟ್ 2004-05 : ಚಿದಂಬರಂ-ಮನಮೋಹನ್ ಸರ್ಕಸ್
2008-09ರೊಳಗೆ ವಿತ್ತ ಕೊರತೆ ಅಳಿಸಲು ಮನಮೋಹನ್ ಸರ್ಕಾರದ ಸಂಕಲ್ಪ
ಜುಲೈ 8ರ ಗುರುವಾರ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ 2004-05ನೇ ಸಾಲಿನ ಕೇಂದ್ರ ಬಜೆಟ್ನ್ನು ಲೋಕಸಭೆಯಲ್ಲಿ ಮಂಡಿಸುತ್ತಿದ್ದು , ಈ ಬಜೆಟ್ ಮನಮೋಹನ್ಸಿಂಗ್ ಹಾಗೂ ಚಿದಂಬರಂರ ಕನಸಿನ ಕೂಸು ಎಂದು ಬಣ್ಣಿಸಲಾಗಿದೆ.
ಕೇಂದ್ರ ಬಜೆಟ್ನ ಮುಖ್ಯಾಂಶಗಳು :
- ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಗುರಿಗಳ ಈಡೇರಿಕೆಗಾಗಿ 5 ವರ್ಷಗಳ ರಸ್ತೆ ನಕ್ಷೆ.
- 10 ಸಾವಿರ ಕೋಟಿ ರುಪಾಯಿಗಳ ಬಜೆಟ್ ವ್ಯಾಪ್ತಿ .
- 2008-09ರೊಳಗೆ ವಿತ್ತ ಕೊರತೆ ಅಳಿಸುವ ಗುರಿ.
- 1.5 ಕೋಟಿ ಕುಟುಂಬಳಿಗಾಗಿ ಅನ್ನ ಯೋಜನೆ.
- ಕೂಲಿಗಾಗಿ ಕಾಳು ಯೋಜನೆಯ ಅನುಷ್ಠಾನ.
- ಜೈವಿಕ ತಂತ್ರಜ್ಞಾನಕ್ಕೆ ಒತ್ತು .
- ಆಹಾರ ವಲಯಕ್ಕೆ 25,800 ಕೋಟಿ ರುಪಾಯಿ ಸಬ್ಸಿಡಿ.
- ಹಿರಿಯ ನಾಗರಿಕರ ಉಳಿತಾಯಕ್ಕೆ ಸರ್ಕಾರದ ರಕ್ಷಣೆ.
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications