ದ್ರಾವಿಡ್, ಸುಧಾಮೂರ್ತಿ, ಇಕ್ಬಾಲ್, ಶಿವಾಜಿಗೆ ಕೆಂಪೇಗೌಡ ಪ್ರಶಸ್ತಿ
ದ್ರಾವಿಡ್, ಸುಧಾಮೂರ್ತಿ, ಇಕ್ಬಾಲ್, ಶಿವಾಜಿಗೆ ಕೆಂಪೇಗೌಡ ಪ್ರಶಸ್ತಿ
ಜುಲೈ 11ರ ಭಾನುವಾರ ಮುಖ್ಯಮಂತ್ರಿ ಧರ್ಮಸಿಂಗ್ರಿಂದ ಪ್ರಶಸ್ತಿ ಪ್ರದಾನ
ಬೆಂಗಳೂರು ಮಹಾನಗರದ ಮೇಯರ್ ಪಿ.ಆರ್.ರಮೇಶ್ 2004 ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಗಳನ್ನು ಗುರುವಾರ (ಜು.8) ಪ್ರಕಟಿಸಿದರು. ಜುಲೈ 11ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕೆಂಪೇಗೌಡ ಗೋಪುರದ ಬೆಳ್ಳಿ ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರವನ್ನು ಪ್ರಶಸ್ತಿ ಒಳಗೊಂಡಿದೆ.
ಪರಿಸರವಾದಿ ಅ.ನ.ಯಲ್ಲಪ್ಪರೆಡ್ಡಿ , ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಹಾಗೂ ಲೇಖಕ ಅಗ್ರಹಾರ ಕೃಷ್ಣಮೂರ್ತಿ ಪ್ರಶಸ್ತಿ ಆಯ್ಕೆ ಮಂಡಳಿಯಲ್ಲಿದ್ದರು ಎಂದು ಮೇಯರ್ ರಮೇಶ್ ತಿಳಿಸಿದರು.
ಪ್ರಶಸ್ತಿ ವಿಜೇತರ ಹೆಸರುಗಳು ಕೆಳಗಿನಂತಿವೆ :
ಕ್ರೀಡೆ : ರಾಹುಲ್ ದ್ರಾವಿಡ್, ಸಿ.ಕೆ.ಕೃಷ್ಣ ಜೆಟ್ಟಿ ಹಾಗೂ ಜೆ. ಸವಿತಾ
ಸಮಾಜಸೇವೆ : ಸುಧಾಮೂರ್ತಿ (ಇನ್ಫೋಸಿಸ್ ಪ್ರತಿಷ್ಠಾನ)
ಶಿಕ್ಷಣ : ಪ್ರೊ. ಕೆ.ಇ.ರಾಧಾಕೃಷ್ಣ
ಕಲೆ : ಎನ್. ನರಸಿಂಹಾಚಾರ್
ರಂಗಭೂಮಿ : ಇಕ್ಬಾಲ್ ಅಹಮದ್
ಸಾಹಿತ್ಯ : ಡಾ.ಕೆ. ಮರುಳಸಿದ್ಧಪ್ಪ
ವೈದ್ಯಕೀಯ : ಡಾ. ಬಿ.ರಮೇಶ್
ಪತ್ರಿಕೋದ್ಯಮ : ಶಿವಾಜಿ ಗಣೇಶನ್ (ಪ್ರಜಾವಾಣಿ)
ಪರಿಸರ : ಅಲ್ಮಿತ್ರಾ ಪಟೇಲ್
ವಿಜ್ಞಾನ : ಡಾ.ಎಚ್.ಶರತ್ಚಂದ್ರ
ಕೈಗಾರಿಕೆ : ವಾಮನಾಚಾರ್
ನಾಗರಿಕ ಸೇವೆ : ಎಂ.ಮಹದೇವ
ನಗೆಕೂಟ : ಬಿ.ಕೆ.ಸತ್ಯನಾರಾಯಣ
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications