ತುಮಕೂರು ವಿವಿಗೆ ‘ಹಸಿರು ನಿಶಾನೆ’, ಪ್ರಸಕ್ತ ವರ್ಷದಿಂದಲೇಆರಂಭ
ತುಮಕೂರು ವಿವಿಗೆ ‘ಹಸಿರು ನಿಶಾನೆ’, ಪ್ರಸಕ್ತ ವರ್ಷದಿಂದಲೇಆರಂಭ
ಗೊಲ್ಲಹಳ್ಳಿ ಸಮೀಪ 300 ಎಕರೆ ಭೂಮಿ ಮಂಜೂರು
ತುಮಕೂರು ವಿಶ್ವ ವಿದ್ಯಾಲಯವನ್ನು ಪ್ರಸಕ್ತ ಶಿಕ್ಷಣ ವರ್ಷದಿಂದಲೇ ಆರಂಭಿಸಲು ಗುರುವಾರ (ಜು.8) ನಡೆದ ಸಂಪುಟ ಸಭೆ ಹಸಿರು ನಿಶಾನೆ ತೋರಿತು. ಅಲ್ಲದೆ, ಉದ್ದೇಶಿತ ವಿಶ್ವವಿದ್ಯಾಲಯಕ್ಕಾಗಿ 300 ಎಕರೆ ಭೂಮಿಯನ್ನು ತುಮಕೂರಿನ ಗೊಲ್ಲಹಳ್ಳಿ ಸಮೀಪ ಮಂಜೂರು ಮಾಡಿತು.
ನೂತನ ವಿಶ್ವವಿದ್ಯಾಲಯದ ಆರಂಭಕ್ಕೆ ಹಸಿರು ನಿಶಾನೆ ತೋರಿದ್ದರೂ- ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲಾ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸೇರುವ ಅಥವಾ ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಯುವ ಅವಕಾಶವನ್ನು ಅವರ ಆಯ್ಕೆಗೇ ಸಂಪುಟ ಸಭೆ ಬಿಟ್ಟಿದೆ. ಆದರೆ ಈ ಆಯ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನ್ವಯಿಸುವುದೇ ಹೊರತು, ಪದವಿ ವಿದ್ಯಾರ್ಥಿಗಳಿಗೆ ಅಲ್ಲ .
ಅಂದಹಾಗೆ, ತುಮಕೂರು ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು- ರಾಜ್ಯಸರ್ಕಾರದಿಂದ 1 ಕೋಟಿ ರುಪಾಯಿ ಹಾಗೂ ಬೆಂಗಳೂರು ವಿವಿಯಿಂದ 1.17 ಕೋಟಿ ರುಪಾಯಿ ಅನುದಾನ ನೀಡಲಿವೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications