ಬಿಜಾಪುರ ಜಿಲ್ಲೆಯಲ್ಲಿ ವರುಣ ವೃಷ್ಟಿ ; ಪಟ್ಟಣದ ಜನಜೀವನ ಅಸ್ತವ್ಯಸ್ತ
ಬಿಜಾಪುರ ಜಿಲ್ಲೆಯಲ್ಲಿ ವರುಣ ವೃಷ್ಟಿ ; ಪಟ್ಟಣದ ಜನಜೀವನ ಅಸ್ತವ್ಯಸ್ತ
ಹಿರೀಕರ ಚಿತ್ತಭಿತ್ತಿಯಲ್ಲಿ 1972ರ ಮಳೆಚಿತ್ರಗಳು ಮತ್ತೆ ನೆನಪಾದವು
ಬಿಜಾಪುರ ಹಾಗೂ ಜಿಲ್ಲೆಯ ವಿವಿಧ ಭಾಗಗಲಲ್ಲಿ ಶನಿವಾರ ಹಾಗೂ ಭಾನುವಾರ ಉತ್ತಮ ಮಳೆ ಸುರಿದಿದೆ. ಭಾನುವಾರ ಬಿಜಾಪುರ ಪಟ್ಟಣದಲ್ಲಿ 20 ಮಿಮೀ ಮಳೆ ಸುರಿದಿದೆ. ಹುಮ್ನಾಬಾದ್, ಬಸವಕಲ್ಯಾಣದಲ್ಲಿ 40 ಮಿಮೀ, ಔರಾದ್, ಭಾಲ್ಕಿಯಲ್ಲಿ 25 ಮಿಮೀ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಧಾರಾಕಾರ ಮಳೆನೀರಿನ ಒತ್ತಡ ತಡೆದುಕೊಳ್ಳಲಾರದೆ ಚರಂಡಿಗಳು ತುಂಬಿ ಹರಿಯಲಾರಂಭಿಸಿದವು. ಕೆಲವೆಡೆ ಚರಂಡಿಗಳು ಕಟ್ಟಿಕೊಂಡಿದ್ದರಿಂದಾಗಿ ರಸ್ತೆಗಳೆಲ್ಲ ಚರಂಡಿಗಳಾದವು. ವಾಹನ ಸಂಚಾರ ಅಸ್ತವ್ಯಸ್ತಗೊಂಡ ಚಿತ್ರಗಳು ಪಟ್ಟಣದಲ್ಲಿ ಮಾಮೂಲಾಗಿದ್ದವು.
ಸಾವಾಗಿ ಎರಗಿತ್ತು ಸಿಡಿಲು : ಸೋಮದೇವರ ಹಟ್ಟಿ ತಾಂಡಾದ ಸಂಜು ರಾಥೋಡ್ ಎನ್ನುವ 14 ರ್ವದ ಬಾಲಕ ಸಿಡಿಲು ಬಡಿದು ಸಾವಿಗೀಡಾಗಿದ್ದಾನೆ. ಮೃತನ ಸಂಬಂಧಿ ಗಜಾಬಾಯಿ ಎನ್ನುವ ಮಹಿಳೆ ಗಾಯಗೊಂಡಿದ್ದಾಳೆ.
(ಇನ್ಫೋ ವಾರ್ತೆ)
Post your views
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications