ಖಾಲಿ ರೈಲಿನಲ್ಲಿ ನಿದ್ದೆಹೋದ ಪೂಜಾರಿ ಜಿಲೆಟಿನ್ ಕಡ್ಡಿ ಸ್ಫೋಟಕ್ಕೆಬಲಿ
ಖಾಲಿ ರೈಲಿನಲ್ಲಿ ನಿದ್ದೆಹೋದ ಪೂಜಾರಿ ಜಿಲೆಟಿನ್ ಕಡ್ಡಿ ಸ್ಫೋಟಕ್ಕೆಬಲಿ
ಪೂಜಾರಿಯಿಂದಲೇ ಜಿಲೆಟಿನ್ ಕಡ್ಡಿ ಸಾಗಣೆ - ಪೊಲೀಸರ ಶಂಕೆ
ಲಾಲ್ಗುಡಾ ದೇಗುಲದಲ್ಲಿ ಪೂಜಾರಿಯಾಗಿರುವ ನರಸಿಂಹಾಚಾರ್ ಎನ್ನುವ ವ್ಯಕ್ತಿ ಸಾವಿಗೀಡಾದ ನತದೃಷ್ಟ . ಜುಲೈ 12ರ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್-ಚಿತ್ತಾಪುರ ರೈಲಿನಲ್ಲಿ ಸೋಮವಾರ ರಾತ್ರಿ ಚಿತ್ತಾಪುರಕ್ಕೆ ಬಂದ ನರಸಿಂಹಾಚಾರ್, ಸಂಭಾವನೆ ದೊರಕದ ಕಾರಣ ತನ್ನ ಹಳ್ಳಿಗೆ ಹೋಗುವ ಬದಲು ರೈಲ್ವೇ ನಿಲ್ದಾಣದಲ್ಲಿ ಉಳಿದುಕೊಂಡಿದ್ದಾನೆ. ಆತನೊಂದಿಗೆ ಇನ್ನೂ ಇಬ್ಬರು ವ್ಯಕ್ತಿಗಳಿದ್ದು, ಮೂವರೂ ಮದ್ಯ ಸೇವಿಸಿ ರೈಲ್ವೆ ಪ್ಲಾಟ್ಫಾರ್ಮ್ನಲ್ಲಿ ಮಲಗಿದ್ದಾರೆ. ರಾತ್ರಿ ಒಂದು ಹೊತ್ತಿನಲ್ಲಿ ಖಾಲಿಯಿದ್ದ ರೈಲ್ವೆ ಬೋಗಿ ಪ್ರವೇಶಿಸಿರುವ ನರಸಿಂಹಾಚಾರ್, ರೈಲಿನಲ್ಲಿ ನಿದ್ದೆ ಹೋದ ಸಂದರ್ಭದಲ್ಲಿ ಜಿಲೆಟಿನ್ ಕಡ್ಡಿಗಳು ಸಿಡಿದಿವೆ. ಈ ಸ್ಫೋಟದಲ್ಲಿ ನರಸಿಂಹಾಚಾರ್ ತಲೆ ಚೂರುಚೂರಾಗಿದೆ.
ಕಲ್ಲು ಒಡೆಯುವ ಉದ್ದೇಶಕ್ಕಾಗಿ ಜಿಲೆಟಿನ್ ಕಡ್ಡಿಗಳನ್ನು ಸಾವಿಗೀಡಾದ ನರಸಿಂಹಾಚಾರ್ ಸಾಗಿಸುತ್ತಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ಮುಂದುವರೆದಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications