ಜಿಲ್ಲೆ ವಿಭಜನೆ ಅಸಾಧ್ಯ; ಹೊಸ ತಾಲ್ಲೂಕು ರಚನೆ ಪರಿಶೀಲನೆಯಲ್ಲಿದೆ
ಜಿಲ್ಲೆ ವಿಭಜನೆ ಅಸಾಧ್ಯ; ಹೊಸ ತಾಲ್ಲೂಕು ರಚನೆ ಪರಿಶೀಲನೆಯಲ್ಲಿದೆ
ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಮುಂದಿನ ದಿನಗಳಲ್ಲಿ ಯಾವುದೇ ದೊಡ್ಡ ಜಿಲ್ಲೆಯ ವಿಭಜನೆಯ ಉದ್ದೇಶ ಸರ್ಕಾರಕ್ಕಿಲ್ಲ . ಆದರೆ ಬೇಡಿಕೆ ಬಂದಲ್ಲಿ ಹೊಸ ತಾಲ್ಲೂಕುಗಳ ರಚನೆಯನ್ನು ಪರಿಶೀಲಿಸಲಾಗುವುದು. ಹೊಸ ತಾಲ್ಲೂಕುಗಳ ರಚನೆಯ ಸಂಬಂಧ ಹಣಕಾಸು ನೆರವು ಒದಗಿಸುವಂತೆ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಹಾಗೂ ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸಂಪರ್ಕಿಸಲಾಗುವುದು ಎಂದು ಸಚಿವ ಎಂ.ಪಿ. ಪ್ರಕಾಶ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರತಿ ಹೊಸ ತಾಲ್ಲೂಕು ರಚನೆಗೆ ಕನಿಷ್ಠ 50 ಲಕ್ಷ ರುಪಾಯಿ ಬೇಕೆಂದು ಅಂದಾಜು ಮಾಡಲಾಗಿದೆ. ಆ ಕಾರಣದಿಂದಾಗಿ ಹಣಕಾಸು ನೆರವು ದೊರೆಯದ ಹೊರತು ತಾಲ್ಲೂಕು ರಚನೆಯ ಕುರಿತು ನಿರ್ದಿಷ್ಟ ಪ್ರಕಟಣೆಯನ್ನು ಹೊರಡಿಸುವುದು ಸಾಧ್ಯವಿಲ್ಲ ಎಂದು ಪ್ರಕಾಶ್ ಹೇಳಿದರು.
ನೂತನ ತಾಲ್ಲೂಕುಗಳನ್ನು ರಚಿಸಿದರೂ, ಜಿಲ್ಲೆಯ ನಕ್ಷೆ ಹಾಗೂ ವ್ಯಾಪ್ತಿಯಲ್ಲಿ ಯಾವುದೇ ಬದಲಾವಣೆ ಉಂಟಾಗುವುದಿಲ್ಲ ಎಂದು ಪ್ರಕಾಶ್ ಸ್ಪಷ್ಟಪಡಿಸಿದರು. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದೂ ಅವರು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications