ತಮಿಳ್ನಾಡಿನಲ್ಲಿ ಮತ್ತೊಂದು ಅಗ್ನಿ ದುರಂತ ; ನೂರಾರು ಮಕ್ಕಳ ದಹನ
ತಮಿಳ್ನಾಡಿನಲ್ಲಿ ಮತ್ತೊಂದು ಅಗ್ನಿ ದುರಂತ ; ನೂರಾರು ಮಕ್ಕಳ ದಹನ
ಕುಂಭಕೋಣಂನ ಶಾಲೆಯಲ್ಲಿ ಮಸಣ ಸದೃಶ ವಾತಾವರಣ
ಶಾಲೆಯ ಅಡುಗೆಮನೆಯಲ್ಲಿ ಶುಕ್ರವಾರ ಬೆಳಗ್ಗೆ ಕಾಣಿಸಿಕೊಂಡ ಬೆಂಕಿ ವ್ಯಾಪಕವಾಗಿ ಈ ದುರಂತ ಸಂಭವಿಸಿದೆ. ಕನಿಷ್ಠ 100 ಮಕ್ಕಳು ಸಾವಿಗೀಡಾಗಿದ್ದು , ಹಲವು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂಭಕೋಣಂನ ಸರ್ಕಾರಿ ಆಸ್ಪತ್ರೆ ಹಾಗೂ ಇತರ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಶಾಲೆಯಲ್ಲಿ ಸುಮಾರು 900 ಮಕ್ಕಳಿದ್ದರು. ಐದು ಕೊಠಡಿಗಳಿಗೆ ಬೆಂಕಿ ವ್ಯಾಪಿಸಿ ಈ ದುರಂತ ಸಂಭವಿಸಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಹೆಣ್ಣುಮಕ್ಕಳು ಎಂದು ತಂಜಾವೂರು ಜಿಲ್ಲಾ ಕಲೆಕ್ಟರ್ ಕೆ.ರಾಧಾಕೃಷ್ಣನ್ ತಿಳಿಸಿದ್ದಾರೆ.
ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿಕ್ಕಟ್ಟನ್ನು ಎದುರಿಸುವಲ್ಲಿ ನೆರವು ನೀಡುವಂತೆ ನೆರೆಯ ಜಿಲ್ಲೆಗಳ ವೈದ್ಯರನ್ನೂ ಕೇಳಲಾಗಿದೆ ಎಂದು ರಾಧಾಕೃಷ್ಣನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಕಳೆದ ಜನವರಿಯಲ್ಲಿ ತಮಿಳುನಾಡಿನ ಶ್ರೀರಂಗಂನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 50 ಮಂದಿ ಸಾವಿಗೀಡಾಗಿದ್ದರು. ಮದುವೆ ಛತ್ರವೊಂದರಲ್ಲಿ ಆ ದುರಂತ ಸಂಭವಿಸಿತ್ತು .
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications