ಹಿಂದೂ ಆಗಿದ್ದಕ್ಕೆನಾಚುವೆ ; ಸಚಿವ ಬಾಲು ಮಾತಿಗೆ ಆರೆಸ್ಸೆಸ್ ತರಾಟೆ
ಹಿಂದೂ ಆಗಿದ್ದಕ್ಕೆನಾಚುವೆ ; ಸಚಿವ ಬಾಲು ಮಾತಿಗೆ ಆರೆಸ್ಸೆಸ್ ತರಾಟೆ
ಸ್ಪಷ್ಟನೆ ಕೇಳಲು ಪ್ರಧಾನಿ ಮನಮೋಹನ್ಗೆ ಒತ್ತಾಯ
ಜವಾಬ್ದಾರಿಯುತ ಸಚಿವರಾಗಿ ಬಾಲು ಅವರ ಹೇಳಿಕೆ ಖಂಡನಾರ್ಹ ಹಾಗೂ ಪ್ರಶ್ನಾರ್ಹ. ಸಚಿವರ ಹೇಳಿಕೆ ಸಂಪುಟದ ನಿಲುವನ್ನು ವ್ಯಕ್ತಪಡಿಸುವ ಸಾಧ್ಯತೆ ಇರುವುದರಿಂದ ಬಾಲು ಅವರು ಹೇಳಿಕೆ ನೀಡುವ ಮುನ್ನ ಯೋಚಿಸಬೇಕಿತ್ತು ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ಎಸ್ಎಸ್ ವಕ್ತಾರ ರಾಮ್ ಮಾಧವ್ ಹೇಳಿದರು.
ಕೇಂದ್ರ ಸಚಿವರು ಕೆಲವೊಂದು ಕಟ್ಟುಪಾಡುಗಳನ್ನು ಹೊಂದಿರುತ್ತಾರೆ. ಜಾತ್ಯತೀತತೆಯನ್ನು ಎತ್ತಿ ಹಿಡಿಯುವುದಾಗಿ ಕೇಂದ್ರ ಸಚಿವ ಪ್ರಮಾಣ ವಚನ ಸ್ವೀಕರಿಸಿರುತ್ತಾನೆ. ಹೀಗಿದ್ದೂ ಸಚಿವ ಬಾಲು ಎಲ್ಲ ಕಟ್ಟುಪಾಡುಗಳನ್ನೂ ಗಾಳಿಗೆ ತೂರಿದ್ದಾರೆ ಎಂದು ರಾಮ್ ಮಾಧವ್ ದೂರಿದರು.
ಸಚಿವ ಬಾಲು ಧರ್ಮವೊಂದನ್ನು ಹೀಗಳೆದಿದ್ದಾರೆ. ಅವರಿಗೆ ಪ್ರಧಾನಿ ಮನಮೋಹನ್ಸಿಂಗ್ ಸ್ಪಷ್ಟೀಕರಣ ಕೇಳಬೇಕು ಎಂದು ರಾಮ್ ಮಾಧವ್ ಒತ್ತಾಯಿಸಿದರು.
ಚೆನ್ನೈನಲ್ಲಿನ ಕ್ರಿಶ್ಚಿಯನ್ ಸಮಾರಂಭವೊಂದರಲ್ಲಿ ಹಿಂದೂವಾಗಿ ಹುಟ್ಟಿರುವುದಕ್ಕೆ ನಾಚಿಕೆಪಡುತ್ತೇನೆ ಎಂದು ಬಾಲು ಹೇಳಿರುವುದಾಗಿ ಈಮುನ್ನ ವರದಿಯಾಗಿತ್ತು .
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications