ನಿರುದ್ಯೋಗ ಭತ್ಯೆಕೊಡಿ! ಸದನದಿ ಗದ್ದಲವೆಬ್ಬಿಸಿದ ಇಬ್ಬರು ಯುವಕರು
ನಿರುದ್ಯೋಗ ಭತ್ಯೆಕೊಡಿ! ಸದನದಿ ಗದ್ದಲವೆಬ್ಬಿಸಿದ ಇಬ್ಬರು ಯುವಕರು
ಅನಿರೀಕ್ಷಿತ ಘಟನೆಗೆ ಸಾಕ್ಷಿಯಾದ ವಿಧಾನಸಭೆ
ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದ ವಿಷಯವನ್ನು ಮರೆತಿದ್ದ ಕಾಂಗ್ರೆಸ್ ನಾಯಕರಿಗೆ ನಿರುದ್ಯೋಗ ಭತ್ಯೆಯ ವಿಷಯವನ್ನು ಜು.21ರ ಬುಧವಾರ ವಿಧಾನಸಭೆಯಲ್ಲಿ ನೆನಪು ಮಾಡಿಕೊಡಲಾಯಿತು. ನೆನಪಿಸಿದವರು ಪ್ರತಿಪಕ್ಷಗಳ ಸದಸ್ಯರಲ್ಲ ; ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವಕರು !
ನಿರುದ್ಯೋಗಿ ಯುವ ಜನತೆಗೆ 500 ರುಪಾಯಿ ಮಾಸಿಕ ಭತ್ಯೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ಇಬ್ಬರು ಯುವಕರು ಘೋಷಣೆ ಕೂಗಿದರು. ಈ ಕುರಿತ ಕರಪತ್ರಗಳನ್ನೂ ಎಸೆದರು. ತಕ್ಷಣ ಧಾವಿಸಿದ ರಕ್ಷಣಾ ಸಿಬ್ಬಂದಿ ಇಬ್ಬರು ಯುವಕರನ್ನೂ ಸದನದಿಂದ ಹೊತ್ತೊಯ್ದಿತು.
ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ವಿದ್ಯಾವಂತ ಯುವ ಜನತೆಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಕಾಂಗ್ರೆಸ್ ವಾಗ್ದಾನ ಮಾಡಿತ್ತು . ಆದರೆ ಮೊನ್ನೆ , ಜುಲೈ 19ರಂದು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ನಿರುದ್ಯೋಗ ಭತ್ಯೆ ಪ್ರಸ್ತಾಪವೇ ಇಲ್ಲ ? ಮಾತು ತಪ್ಪಿದಿರಾ ಪೂಜಾರಿ? ಇದೇನಾ ಧರ್ಮ ಸಿಂಗ್ ?
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications