ರಾಜ್ಯಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜ್ಯದ ಕೆ. ರೆಹಮಾನ್ ಖಾನ್ ಆಯ್ಕೆ
ರಾಜ್ಯಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜ್ಯದ ಕೆ. ರೆಹಮಾನ್ ಖಾನ್ ಆಯ್ಕೆ
ಪ್ರತಿಷ್ಠಿತ ಸದನದ ಉಪಾಧ್ಯಕ್ಷ ಸ್ಥಾನಕ್ಕೆ ಸಂದ ಎರಡನೇ ಕನ್ನಡಿಗ
ರಾಜ್ಯಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರೆಹಮಾನ್ ಖಾನ್ರ ಆಯ್ಕೆಯಾಂದಿಗೆ ಕನ್ನಡಿಗರೊಬ್ಬರಿಗೆ ಈ ಪ್ರತಿಷ್ಠಿತ ಸ್ಥಾನ ಎರಡನೇ ಬಾರಿ ದೊರೆತಂತಾಗಿದೆ. ಈ ಮುನ್ನ ಮಾಜಿ ಸಂಸದೆ ಮಾರ್ಗರೆಟ್ ಆಳ್ವರ ಅತ್ತೆ ವಯಲೆಟ್ ಆಳ್ವ ರಾಜ್ಯಸಭೆ ಉಪಾಧ್ಯಕ್ಷರ ಸ್ಥಾನ ಅಲಂಕರಿಸಿದ್ದರು.
ರಾಜ್ಯಸಭೆ ಉಪಾಧ್ಯಕ್ಷ ಸ್ಥಾನಕ್ಕೆ 55 ವರ್ಷದ ರೆಹಮಾನ್ ಖಾನ್ ಹೆಸರನ್ನು ಸಂಸದೀಯ ವ್ಯವಹಾರಗಳ ಸಚಿವ ಗುಲಾಂ ನಬಿ ಆಜಾದ್ ಸೂಚಿಸಿದರು. ಇದಕ್ಕೂ ಮುನ್ನ ಉಪಾಧ್ಯಕ್ಷ ಸ್ಥಾನಕ್ಕೆ ಸಾಂಕೇತಿಕ ಅಭ್ಯರ್ಥಿಯಾಗಿದ್ದ ಶಿವಸೇನೆಯ ಏಕನಾಥ್ ಠಾಕೂರ್ ಸ್ಪರ್ಧೆಯಿಂದ ಹಿಂದೆಗೆದಿರುವುದಾಗಿ ಶಿವಸೇನೆ ನಾಯಕ ಸಂಜಯ್ ನಿರುಪಮ್ ಪ್ರಕಟಿಸಿದರು. ಇದರೊಂದಿಗೆ ರೆಹಮಾನ್ ಖಾನ್ರ ಅವಿರೋಧ ಆಯ್ಕೆ ಸಾಧ್ಯವಾಯಿತು.
ಪ್ರತಿಷ್ಠಿತ ರಾಜ್ಯಸಭೆ ಉಪಾಧ್ಯಕ್ಷ ಸ್ಥಾನ ತಮಗೆ ದೊರಕಿರುವ ಕುರಿತು ಅಪಾರ ಸಂತಸ ವ್ಯಕ್ತಪಡಿಸಿರುವ ರೆಹಮಾನ್ ಖಾನ್, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications