ಶಿಕ್ಷಕಿ ಮಾನಭಂಗಕ್ಕೆ ಸ್ವಾಮೀಜಿ ಪ್ರಯತ್ನ? ಕೆ.ಆರ್.ಪೇಟೆ ಕುದಿಮೌನ
ಶಿಕ್ಷಕಿ ಮಾನಭಂಗಕ್ಕೆ ಸ್ವಾಮೀಜಿ ಪ್ರಯತ್ನ? ಕೆ.ಆರ್.ಪೇಟೆ ಕುದಿಮೌನ
ಮಠದ ಕಚೇರಿಗೆ ಸಾರ್ವಜನಿಕರ ಮುತ್ತಿಗೆ, ಕಲ್ಲು ತೂರಾಟ
ಆದಿಚುಂಚನಗಿರಿ ಮಠಕ್ಕೆ ಸೇರಿದ ಹೇಮಗಿರಿಯ ಶಾಖಾಮಠದ ಸ್ವಾಮೀಜಿ 55 ವರ್ಷದ ಮಲ್ಲೇಶ್ವರನಾಥ, ಮಠಕ್ಕೆ ಸೇರಿದ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಯುವತಿಯ ಮಾನಭಂಗಕ್ಕೆ ಪ್ರಯತ್ನಿಸಿದರು. ಮಠದ ಕಚೇರಿಗೆ ಶಿಕ್ಷಕಿಯನ್ನು ಕರೆಸಿಕೊಂಡು ಕೈ ಹಿಡಿದು ಎಳೆದರು. ಕೋಣೆಗೆ ಬರುವಂತೆ ಪೀಡಿಸಿದರು ಎಂದು ಸಾರ್ವಜನಿಕರು ದೂರಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಮಠದ ಕಚೇರಿಗೆ ಮುತ್ತಿಗೆ ಹಾಕಿದ ಸಾರ್ವಜನಿಕರು ಸ್ವಾಮೀಜಿಯನ್ನು ಗಡೀಪಾರು ಮಾಡುವಂತೆ ಒತ್ತಾಯಿಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಪೊಲೀಸರು ಸ್ವಾಮೀಜಿಯನ್ನು ಪೊಲೀಸ್ ಬಸ್ನಲ್ಲಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು , ಪೊಲೀಸ್ ಪೇದೆಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕೆಆರ್ಪೇಟೆಯಲ್ಲಿ ಉದ್ರಿಕ್ತ ಪರಿಸ್ಥಿತಿಯಿದ್ದು , ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಎಲ್ಲವೂ ಕಟ್ಟು ಕಥೆ :
ಮಧುಮೇಹ, ರಕ್ತದೊತ್ತಡ ಮುಂತಾದ ರೋಗಗಳಿಂದ ಬಳಲುತ್ತಿರುವ ನಾನು ಮಾನಭಂಗ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಮಲ್ಲೇಶ್ವರನಾಥ ಸ್ವಾಮೀಜಿ- ತಮ್ಮ ಮೇಲಿನ ಆರೋಪ ಕಟ್ಟುಕಥೆ ಎಂದಿದ್ದಾರೆ.
ಆಕೆ ಸರಿಯಾಗಿ ಪಾಠ ಮಾಡುತ್ತಿರಲಿಲ್ಲ . ಆ ಕಾರಣದಿಂದಾಗಿ ಮಠಕ್ಕೆ ಕರೆಸಿ ಎಚ್ಚರಿಕೆ ನೀಡಿದೆ. ಆದರೀಗ ಪ್ರಕರಣಕ್ಕೆ ಬೇರೆ ಬಣ್ಣ ಕಟ್ಟಲಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications