ಕೊಲ್ಲೂರು ಮೂಕಾಂಬೆಗೆ ಶರಣೆಂದ ತಮಿಳ್ನಾಡು ಅಧಿನಾಯಕಿ ಜಯಾ
ಕೊಲ್ಲೂರು ಮೂಕಾಂಬೆಗೆ ಶರಣೆಂದ ತಮಿಳ್ನಾಡು ಅಧಿನಾಯಕಿ ಜಯಾ
ಚೆನ್ನೆ , ಕೊಯಂಬತ್ತೂರು ಹಾಗೂ ಸೇಲಂಗಳಿಂದ ಕೊಲ್ಲೂರಿಗೆ ಬಸ್ಸು
ಚೆನ್ನೈನಿಂದ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಜಯಲಲಿತಾ ತಮ್ಮ ಗೆಳತಿ ಶಶಿಕಲಾ ಅವರೊಂದಿಗೆ ಶುಕ್ರವಾರ (ಜು.30) ಬೆಳಗ್ಗೆ ಆಗಮಿಸಿದರು. ಕೊಲ್ಲೂರಿನ ಮೂಕಾಂಬಿಕಾ ದೇಗುಲದಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಜಯಲಲಿತಾ ಅವರನ್ನು ಸ್ವಾಗತಿಸಲಾಯಿತು.
ದರ್ಶನದ ನಂತರ ವಿಶೇಷ ಪೂಜೆ ಸಲ್ಲಿಸಿದ ಜಯಲಲಿತಾ, ಚಂಡಿಕಾಹೋಮದಲ್ಲಿ ಪಾಲ್ಗೊಂಡರು. ಶ್ರೀಕ್ಷೇತ್ರದಲ್ಲಿ ನಡೆಯುವ ಅನ್ನದಾನದ ಒಂದು ದಿನ ದ ಖರ್ಚು (30 ಸಾವಿರ ರು.) ಹಾಗೂ 1 ಟಿನ್ ಶುದ್ಧ ತುಪ್ಪವನ್ನು ಜಯಲಲಿತಾ ಅರ್ಪಿಸಿದರು.
ದೇಗುಲದ ಪ್ರದಕ್ಷಿಣೆ ಸಂದರ್ಭದಲ್ಲಿ , ಚೆನ್ನೆ , ಕೊಯಂಬತ್ತೂರು ಹಾಗೂ ಸೇಲಂಗಳಿಂದ ಕೊಲ್ಲೂರಿಗೆ ಬಸ್ಸುಗಳನ್ನು ಓಡಿಸಲು ತಮಳುನಾಡು ರಸ್ತೆ ಸಾರಿಗೆ ಸಂಸ್ಥೆಗೆ ಸೂಚಿಸುವಂತೆ ತಮಿಳುನಾಡು ಮುಖ್ಯಕಾರ್ಯದರ್ಶಿಗೆ ಜಯಲಲಿತಾ ಆದೇಶಿಸಿದರು.
ಭೇಟಿಯ ಸಂದರ್ಭದಲ್ಲಿ ಜಯಲಲಿತಾ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು . ಸುದ್ದಿಗಾರರು ಹಾಗೂ ಛಾಯಾಗ್ರಾಹಕರಿಗೆ ಮುಖ್ಯಮಂತ್ರಿಯವರ ಬಳಿ ಪ್ರವೇಶ ನಿರಾಕರಿಸಲಾಯಿತು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications