ಪ್ರೇಂಜಿ, ನಾರಾಯಣಮೂರ್ತಿ ಜೊತೆ ಆ.10 ಧರ್ಮಸಿಂಗ್ ಮಾತು
ಪ್ರೇಂಜಿ, ನಾರಾಯಣಮೂರ್ತಿ ಜೊತೆ ಆ.10 ಧರ್ಮಸಿಂಗ್ ಮಾತು
ಐಟಿ ಹೀಟಿಗೆ ಕರಗಿದ ಸಿಂಗ್ರಿಂದ ‘ಧರ್ಮ’ ಸಂಧಾನಸಭೆಗೆ ಕರೆ.
ಆಗಸ್ಟ್ 10ರಂದು ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ ಕರೆದಿರುವ ವಿಷಯವನ್ನು ಮುಖ್ಯಮಂತ್ರಿ ಧರ್ಮಸಿಂಗ್ ಗುರುವಾರ (ಆ.5) ಸುದ್ದಿಗಾರರಿಗೆ ತಿಳಿಸಿದರು. ಈ ಸಭೆಯಲ್ಲಿ ಇನ್ಫೋಸಿಸ್ ರಾಜಗುರು ಎನ್.ಆರ್.ನಾರಾಯಣಮೂರ್ತಿ ಹಾಗೂ ಸಿಇಒ ನಂದನ್ ನೀಲೇಕಣಿ ಮತ್ತು ವಿಪ್ರೋತ್ತಮ ಅಜೀಂ ಪ್ರೇಂಜಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಧರ್ಮಸಿಂಗ್ ಹೇಳಿದರು.
ಕಳೆದ ತಿಂಗಳು ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಸಾಫ್ಟ್ವೇರ್ ಕ್ಷೇತ್ರದ ಮೇಲಿನ ಮಾರಾಟ ತೆರಿಗೆಯನ್ನು ಶೇ.12ಕ್ಕೆ ಹೆಚ್ಚಿಸಿದ ಕ್ರಮ ವ್ಯಾಪಕ ಟೀಕೆಗೆ ಗುರಿಯಾಗಿತ್ತು . ಇದೇ ಸಮಯದಲ್ಲಿ ರಾಜ್ಯ ಹಾಗೂ ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿರುವುದರಿಂದ ತಮ್ಮ ಚಟುವಟಿಕೆಗಳನ್ನು ರಾಜ್ಯದಿಂದ ಹೊರಗೆ ವಿಸ್ತರಿಸುವುದಾಗಿ ವಿಪ್ರೋ ಹಾಗೂ ಇನ್ಫೋಸಿಸ್ ಧಮಕಿ ಹಾಕಿದ್ದವು. ಈ ಹಿನ್ನೆಲೆಯಲ್ಲಿ ಆ.10ರಂದು ಧರ್ಮಸಿಂಗ್ ಕರೆದಿರುವ ಸಭೆ ಕುತೂಹಲ ಕೆರಳಿಸಿದೆ.
(ಪಿಟಿಐ)
ಮುಖಪುಟ / ಐಟಿ - ಬಿಟಿ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications