ಮಳೆ: ಉಡುಪಿ ಜಿಲ್ಲೆಯಲ್ಲಿ 4.65 ಕೋಟಿಗೂ ಹೆಚ್ಚು ಆಸ್ತಿಪಾಸ್ತಿ ಹಾನಿ
ಮಳೆ: ಉಡುಪಿ ಜಿಲ್ಲೆಯಲ್ಲಿ 4.65 ಕೋಟಿಗೂ ಹೆಚ್ಚು ಆಸ್ತಿಪಾಸ್ತಿ ಹಾನಿ
ಮರ, ದೂರವಾಣಿ-ವಿದ್ಯುತ್ ಕಂಬಗಳು ಬುಡಮೇಲು, ಮಳೆಪಾಲಾದ ಜರ್ಝರಿತ ಕಟ್ಟಡಗಳು
ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಐದು ಶಾಲಾ ಕಟ್ಟಡಗಳು, 7 ದನದ ಕೊಟ್ಟಿಗೆಗಳು ಹಾಗೂ 162 ಕಟ್ಟಡಗಳು ಉಡುಪಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಕುಸಿದುಬಿದ್ದಿವೆ. ಅನೇಕ ಸೇತುವೆಗಳು ಹಾಗೂ ರಸ್ತೆಗಳಿಗೂ ಹಾನಿಯುಂಟಾಗಿದೆ. ಮಳೆಯಿಂದ ಉಂಟಾದ ನಷ್ಟವನ್ನು 4.65 ಕೋಟಿ ರುಪಾಯಿಗೂ ಹೆಚ್ಚು ಎಂದು ಅಂದಾಜು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಉಮಾಶಂಕರ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಅನೇಕ ಮರಗಳು, ಟೆಲಿಫೋನ್ ಕಂಬಗಳು, ವಿದ್ಯುತ್ ಕಂಬಗಳು ಮಳೆಯಿಂದಾಗಿ ಬುಡಮೇಲಾಗಿವೆ. ಕಳೆದ ನಾಲ್ಕು ದಿನಗಳಲ್ಲಿ - ಕಾರ್ಕಳದಲ್ಲಿ ಅತಿಹೆಚ್ಚು , 271.4 ಮಿಮೀ ಮಳೆಯಾಗಿದೆ. ಕುಂದಾಪುರದಲ್ಲಿ 261.2 ಮಿಮೀ ಹಾಗೂ ಉಡುಪಿ ತಾಲ್ಲೂಕಿನಲ್ಲಿ 166.5 ಮಿಮೀ ಮಳೆಯಾಗಿದೆ ಎಂದು ಉಮಾಶಂಕರ್ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications