ಜನತೆ ಕಷ್ಟಸುಖ ಅರಿಯಲು ಮನಮೋಹನ್ರಿಂದ ಜನತಾದರ್ಬಾರ್
ಜನತೆ ಕಷ್ಟಸುಖ ಅರಿಯಲು ಮನಮೋಹನ್ರಿಂದ ಜನತಾದರ್ಬಾರ್
ಪ್ರತಿದಿನ ನಾಗರಿಕರೊಂದಿಗೆ ಪ್ರಧಾನಿ ಭೇಟಿ, ಅಹವಾಲು ಕೇಳಿಕೆ
ಜನತೆಯನ್ನು ನೇರವಾಗಿ ಭೇಟಿಮಾಡಿ ಅವರ ಕುಂದುಕೊರತೆಗಳನ್ನು ಬಗೆಹರಿಸವುದೇ ಜನತಾ ದರ್ಬಾರ್ನ ಮುಖ್ಯ ಉದ್ದೇಶವಾಗಿದೆ. ಒಂದು ತಾಸು ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮನಮೋಹನ್ಸಿಂಗ್ ಜನರನ್ನು ಖುದ್ದು ಭೇಟಿ ಮಾಡಿ ಅವರ ಅಹವಾಲು ಆಲಿಸುವರು.
ಈಗಾಗಲೇ ಜನತಾ ದರ್ಬಾರ್ ಕಾರ್ಯಕ್ರಮ ಆರಂಭವಾಗಿದ್ದು , ಅನೇಕ ಸಭೆಗಳು ನಡೆದಿವೆ ಎಂದು ಪ್ರಧಾನಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಈ ವಿಶಿಷ್ಠ ಕಾರ್ಯಕ್ರಮದ ಮೂಲಕ ಆರ್ಥಿಕ ಹಾಗೂ ರಾಜಕೀಯ ಪರಿಣಿತರೆಂದು ಹೆಸರಾದ ಮನಮೋಹನ್ ತಮ್ಮ ಮಾನವೀಯ ಮುಖವನ್ನೂ ಪ್ರದರ್ಶಿಸಿದ್ದಾರೆ.
ಮಾಜಿ ಪ್ರಧಾನಿಗಳಾದ ಜವಹರಲಾಲ ನೆಹರು ಮತ್ತು ಇಂದಿರಾಗಾಂಧಿರವರು ಜನತೆಯನ್ನು ನೇರವಾಗಿ ಭೇಟಿಮಾಡಿ, ಅವರ ಸಮಸ್ಯೆಗಳನ್ನು ಖುದ್ದು ಆಲಿಸುತ್ತಿದ್ದರು. ಈ ಪರಂಪರೆ ವಾಜಪೇಯಿ ಕಾಲದಲ್ಲಿ ಮುಂದುವರಿದಿತ್ತಾದರೂ, ಕಾಲಾಂತರದಲ್ಲಿ ಸ್ಥಗಿತಗೊಂಡಿತ್ತು .
ಕರ್ನಾಟಕದಲ್ಲಿ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಜನತಾ ದರ್ಶನ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications