ತಿಪ್ಪಣ್ಣ ನೇಮಕಕ್ಕೆವಿರೋಧ; ಜೆಡಿಎಸ್ ತೊರೆದ ಕುರುಗೋಡು ಶಾಸಕ
ತಿಪ್ಪಣ್ಣ ನೇಮಕಕ್ಕೆವಿರೋಧ; ಜೆಡಿಎಸ್ ತೊರೆದ ಕುರುಗೋಡು ಶಾಸಕ
ದೇವೇಗೌಡರ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲಿಗರ ಅಸಮಾಧಾನ
ತಿಪ್ಪಣ್ಣ ಅವರು ಕಳೆದ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿದ್ದರು. ಅಂಥವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಸಹಿಸಿಕೊಳ್ಳುವುದು ಸಾಧ್ಯವಿಲ್ಲ . ಈ ನೇಮಕವನ್ನು ಪ್ರತಿಭಟಿಸಿ ಜಾತ್ಯತೀತ ಜನತಾದಳದ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕುರುಗೋಡು ಶಾಸಕ ಎನ್. ಸೂರ್ಯನಾರಾಯಣ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಂ.ಪಿ.ಪ್ರಕಾಶ್ರಿಗೆ ತಮ್ಮ ರಾಜೀನಾಮೆ ಪತ್ರಗಳನ್ನು ರವಾನಿಸಿರುವುದಾಗಿ ಸೂರ್ಯನಾರಾಯಣ ರೆಡ್ಡಿ ತಿಳಿಸಿದ್ದಾರೆ.
ಈ ನಡುವೆ ತಿಪ್ಪಣ್ಣನವರ ನೇಮಕದ ವಿರುದ್ಧ ಜಾತ್ಯತೀತ ಜನತಾದಳ ಪಕ್ಷದ ಆಂತರಿಕ ವಲಯದಲ್ಲಿ ಸಣ್ಣ ಪ್ರಮಾಣದ ಅಸಮಾಧಾನ ವ್ಯಕ್ತವಾಗಿದೆ. ಸಿದ್ಧರಾಮಯ್ಯ ಅವರನ್ನು ಮಟ್ಟ ಹಾಕಲೆಂದೇ ತಿಪ್ಪಣ್ಣನವರನ್ನು ದೇವೇಗೌಡರು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications