ತುಂಗಭದ್ರಾ ಭರ್ತಿ ; ಜಲವಿದ್ಯುತ್ ಘಟಕಗಳಿಗೆ ಪೂರ್ಣಾವಧಿ ಕೆಲಸ
ತುಂಗಭದ್ರಾ ಭರ್ತಿ ; ಜಲವಿದ್ಯುತ್ ಘಟಕಗಳಿಗೆ ಪೂರ್ಣಾವಧಿ ಕೆಲಸ
ಲಿಂಗನಮಕ್ಕಿ ಶೇ.70ರಷ್ಟು ಭರ್ತಿ, ಕನ್ನಂಬಾಡಿಯಲ್ಲೂ ಜಲೋಲ್ಲಾಸ
ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಿರುವುದರಿಂದ ಭಾನುವಾರದಿಂದ ನೀರನ್ನು ನದಿಗೆ ಬಿಡಲಾಗುತ್ತಿದೆ. ಆ.16ರ ಸೋಮವಾರವೂ ನೀರು ಹೊರಬಿಡುವುದನ್ನು ಮುಂದುವರಿಸಲಾಗುವುದು ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. ಆ.15ರ ಭಾನುವಾರ ಒಳ ಹರಿವಿನ ಪ್ರಮಾಣ 94 ಸಾವಿರ ಕ್ಯೂಸೆಕ್ಸ್ಗಳಷ್ಟಿತ್ತು .
ಪ್ರತಿವರ್ಷದ ಸ್ವಾತಂತ್ರ್ಯೋತ್ಸವ ದಿನದಂದು ಜಲಾಶಯದ ಕ್ರೆಸ್ಟ್ಗೇಟ್ಗಳನ್ನು ತೆರೆಯುವುದು ಸಂಪ್ರದಾಯ. ಈ ಸುಂದರ ದೃಶ್ಯವನ್ನು ನೋಡಲಿಕ್ಕೆ ಸುತ್ತಮುತ್ತಲ ಪ್ರದೇಶಗಳಿಂದ ನೂರಾರು ಮಂದಿ ಆಗಮಿಸುತ್ತಾರೆ. ಆದರೆ ಬರದ ಕಾರಣದಿಂದಾಗಿ ಮೂರು ವರ್ಷಗಳಿಂದ ಕ್ರೆಸ್ಟ್ಗೇಟ್ಗಳು ಬಂಧನಕ್ಕೊಳಗಾಗಿದ್ದವು. ಈ ಭಾರಿ ಬಂಧಮುಕ್ತಗೊಂಡ ಕ್ರೆಸ್ಟ್ಗೇಟ್-ಜಲವೈಭವವನ್ನು ನೋಡುವುದೇ ಒಂದು ಹಬ್ಬ .
ಬೆಳಕೋ ಬೆಳಕು : ತುಂಗಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳು ತುಂಬುತ್ತಿರುವುದರಿಂದ ರಾಜ್ಯದ ಜಲ ವಿದ್ಯುತ್ ಘಟಕಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿವೆ. ಇದರಿಂದಾಗಿ ದಿನಕ್ಕೆ 376 ದಶಲಕ್ಷ ಯುನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications