ಬೆಂಗಳೂರಿನ ಅತಿದೊಡ್ಡ ಬಡಾವಣೆ ನಿರ್ಮಾಣಕ್ಕೆ ಪ್ರಾಧಿಕಾರ ಸಿದ್ಧತೆ
ಬೆಂಗಳೂರಿನ ಅತಿದೊಡ್ಡ ಬಡಾವಣೆ ನಿರ್ಮಾಣಕ್ಕೆ ಪ್ರಾಧಿಕಾರ ಸಿದ್ಧತೆ
2005ರ ಜನವರಿ 15ರಿಂದ ಅರ್ಕಾವತಿ ಬಡಾವಣೆಯ ನಿವೇಶನಗಳ ಹಂಚಿಕೆ
50 ಸಾವಿರ ನಿವೇಶನಗಳ ಮಾದರಿ ಬಡಾವಣೆಯನ್ನು ನಿರ್ಮಿಸಲು ಬಿಡಿಎ ಉದ್ದೇಶಿಸಿದೆ. ಪರಿಸರ ಸ್ನೇಹಿಯಾಗಿರುವ ನೂತನ ಬಡಾವಣೆ ರಚನೆ ಪ್ರಕ್ರಿಯೆ 2005ರ ಜುಲೈ ವೇಳೆಗೆ ಪ್ರಾರಂಭವಾಗಬಹುದು ಎಂದು ಧರ್ಮಸಿಂಗ್ ಹೇಳಿದರು. ಬಿಡಿಎ ಹಂಚಲು ಉದ್ದೇಶಿಸಿರುವ 50 ಸಾವಿರ ನಿವೇಶನಗಳ ಸ್ಥಳ ಹಾಗೂ ದರವನ್ನು ತಿಳಿಸಲು ನಿರಾಕರಿಸಿದ ಅವರು- ಅರ್ಕಾವತಿ ಬಡಾವಣೆಯ ನಿವೇಶಗಳ ಹಂಚಿಕೆ 2005ರ ಜನವರಿ 15ರೊಳಗೆ ಪ್ರಾರಂಭವಾಗುತ್ತದೆ ಎಂದರು.
ಈ ಹಿಂದೆ ಎಸ್. ಎಂ.್ ಕೃಷ್ಣ ಸರ್ಕಾರದಲ್ಲಿ ಕರೆಯಲಾಗಿದ್ದ 58 ಕೋಟಿ ರೂಪಾಯಿಗಳ ಟೆಂಡರ್ ತುಂಬ ದುಬಾರಿಯಾಗಿ ಪರಿಣಮಿಸಿತ್ತು. ನೀರು ಸರಬರಾಜು, ರಸ್ತೆ ನಿರ್ಮಾಣಗಳೆಲ್ಲ ತುಂಡು ಗುತ್ತಿಗೆ ಕೊಡುವುದರಿಂದ ಸರಿಯಾಗಿ ಕೆಲಸವಾಗುವುದಿಲ್ಲ. ಹೀಗಾಗಿ ಅದನ್ನೆಲ್ಲ ಕೈಬಿಟ್ಟು ತಜ್ಞರ ಸಲಹೆ ಪಡೆದು ನಿವೇಶನ ರೂಪು ರೇಷೆ ಸಂಪೂರ್ಣ ಬದಲಿಸುವಂತೆ ಹಾಗೂ ಬಡಾವಣೆ ನಿರ್ಮಾಣಕ್ಕೆ ಹೊಸದಾಗಿ ಟೆಂಡರ್ ಕರೆಯುವಂತೆ ಬಿಡಿಎ ಆಯುಕ್ತರಿಗೆ ಆದೇಶಿಸಿರುವುದಾಗಿ ಧರ್ಮಸಿಂಗ್ ಹೇಳಿದರು.
ಉತ್ತರ ಪ್ರದೇಶ ಸರ್ಕಾರಿ ಸಂಸ್ಥೆಯು ಬೆಂಗಳೂರಿನಲ್ಲಿ ಮೂರು ಮೇಲು ಸೇತುವೆ ರಸ್ತೆಗಳ ಕಾಮಗಾರಿ ಕಾರ್ಯಗಳ ಗುತ್ತಿಗೆ ಪಡೆದಿದೆ. ಈಗ ಉಕ್ಕಿನ ದರ 12000 ದಿಂದ 31000 ರು.ಗೆ ಏರಿಕೆಯಾಗಿರುವುದರಿಂದ ಕಾಮಗಾರಿ ಕಾರ್ಯದ ಗುತ್ತಿಗೆ ಪಡೆದಿದೆಯಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ತಮಗೆ ಪತ್ರ ಬರೆದ್ದಿದ್ದಾರೆ. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಧರ್ಮಸಿಂಗ್ ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ಬೆಂಗಳೂರು ಡೈರಿ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications