ಗಣೇಶ ಬರುತ್ತಿದ್ದಾನೆ, ಹುಷಾರಾಗಿರಿ ! ಪೊಲೀಸ್ಗೆ ಧರ್ಮ್ ತಾಕೀತು
ಗಣೇಶ ಬರುತ್ತಿದ್ದಾನೆ, ಹುಷಾರಾಗಿರಿ ! ಪೊಲೀಸ್ಗೆ ಧರ್ಮ್ ತಾಕೀತು
ನಕ್ಸಲೀಯರಿಗೆ ಮೂಗುದಾರ ಹಾಕಲು ಮೂತನ ಕಾರ್ಯತಂತ್ರ
ಬುಧವಾರ ನಡೆದ ಉನ್ನತಮಟ್ಟದ ಗೃಹ ಇಲಾಖೆಯ ಸಭೆಯಲ್ಲಿ ಭಾಗವಹಿಸಿದ್ದ ಅವರು, ಕೋಮು ಸಂಘರ್ಷಗಳ ತಪ್ಪಿಸಲು ಅಗತ್ಯ ಕ್ರಮಗಳ ಬಗೆಗೆ ಚರ್ಚಿಸಿದರು. ರಾಜ್ಯದಲ್ಲಿ ಬೆಳಗಾವಿ ಹಾಗೂ ಯಡಿಯೂರಿನಲ್ಲಿ ನಡೆದಂಥ ಅಹಿತಕರ ಘಟನೆಗಳು
ಮತ್ತೆ ಮರುಕಳಿಸದಂತೆ ಎಚ್ಚರವಹಿಸಲು ಸೂಚಿಸಿದರು.
ಸೂಕ್ಷ್ಮ ಪ್ರದೇಶಗಳತ್ತ ಪೋಲೀಸರು ಹದ್ದಿನ ಕಣ್ಣಿನಿಂದ ಗಮನಿಸಬೇಕಾಗಿದೆ. ಸಮಾಜ ವಿದ್ರೋಹಿಗಳ ನಿಯಂತ್ರಣಕ್ಕೆ ಶ್ರಮಿಸಬೇಕು. ಮುಂದಿನ ತಿಂಗಳು ಗಣೇಶನ ಹಬ್ಬವಿದ್ದು ಅಹಿತಕರ ಘಟನೆಗಳಾಗದಂತೆ ಮುಂಜಾಗ್ರತೆ ವಹಿಸಲು ಮುಖ್ಯಮಂತ್ರಿ ಸೂಚಿಸಿದರು.
ಮಲೆನಾಡಿನ ಚಿಕ್ಕಮಗಳೂರು ಮತ್ತಿತರ ಪ್ರದೇಶಗಳಲ್ಲಿ ನಕ್ಸಲೀಯರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾರ್ಯತಂತ್ರ ಅನುಸರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಹಿರಿಯ ಪೋಲೀಸ್ ಅಧಿಕಾರಿಗಳಾದ ದತ್, ವಿಜಯ್ ಗೋರೆ, ಡಿಜಿಪಿ ಎಸ್.ಎನ್.ಬೋರ್ಕರ್, ಹೆಚ್ಚುವರಿ ಡಿಜಿಪಿ ಟಿ.ಸುಭಾಷ್ ಭರಣಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications