ಹಿಡಕಲ್ ಅಣೆಕಟ್ಟೆಗೆ 5 ವರ್ಷದ ಗುಳೆ ನಂತರ ಮರಳಿದ ‘ನೀರಹಾಡು’
ಹಿಡಕಲ್ ಅಣೆಕಟ್ಟೆಗೆ 5 ವರ್ಷದ ಗುಳೆ ನಂತರ ಮರಳಿದ ‘ನೀರಹಾಡು’
ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಗ್ಗುಪ್ರದೇಶದ ಜನರಿಗೆ ಸೂಚನೆ
ಬರಿದಾಗಿದ್ದ ಹಿಡಕಲ್ ಜಲಾಶಯ ಮುಂಗಾರು ವೈಭವದಿಂದಾಗಿ ನಳನಳಿಸುತ್ತಿದೆ. ತುಂಬಿತುಳುಕಿದ ಜಲಾಶಯದ ಎಂಟೂ ಕ್ರೆಸ್ಟ್ಗೇಟ್ಗಳನ್ನು ತೆರೆದು ನೀರು ಬಿಡಲಾಗಿದೆ. ಸುತ್ತಮುತ್ತಲ ಪ್ರದೇಶಕ್ಕೆಲ್ಲ ಸಂಭ್ರಮವೋ ಸಂಭ್ರಮ. ರೈತರ ಆನಂದವಂತೂ ಹೇಳತೀರದು.
ಮಹಾರಾಷ್ಟ್ರಕ್ಕೆ ಹೊಂದಿಕೊಂಡಂತಿರುವ ಹಿಡಕಲ್ ಜಲಾಶಯದ ಜಲಾನಯನ ಪ್ರದೇಶದಲ್ಲಿ ಈ ಸಲ ಉತ್ತಮ ಮಳೆ ಬಿದ್ದಿರುವುದರಿಂದ ಜಲಾಶಯದ ಒಳಹರಿವು ಹೆಚ್ಚಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ನೀರನ್ನು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದ್ದು , ತಗ್ಗು ಪ್ರದೇಶದ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಆ.19ರಂದು ಜಲಾಶಯಕ್ಕೆ ಒಳಹರಿವಿನ ಪ್ರಮಾಣ 7571 ಕ್ಯೂಸೆಕ್ಸ್ ಆಗಿತ್ತು . ಜಲಾಶಯದ ನೀರನ್ನು ಎಡ ಹಾಗೂ ಬಲದಂಡೆ ಕಾಲುವೆಗಳಿಗೆ ಬಿಡುಗಡೆ ಮಾಡಲಾಗಿದೆ. ಬೆಳಗಾವಿ ನಗರ ಹಾಗೂ ಇತರ 17 ಹಳ್ಳಿಗಳು, ಹುಕ್ಕೇರಿ-ಸಂಕೇಶ್ವರ ಹಾಗೂ ಅವಕ್ಕೆ ಹೊಂದಿಕೊಂಡ 26 ಹಳ್ಳಿಗಳಿಗೆ ಕುಡಿಯುವ ನೀರನ್ನೂ ಬಿಡುಗಡೆ ಮಾಡಲಾಗಿದೆ.
ಅಂದಹಾಗೆ, ಜಲಾಶಯದ ನೀರಿನ ಗರಿಷ್ಠ ಸಂಗ್ರಹ ಸಾಮರ್ಥ್ಯ 2175 ಅಡಿಗಳು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications