‘ವಿಶ್ವ ಕರ್ನಾಟಕ’ ಸಿದ್ಧವನಹಳ್ಳಿ ಕೃಷ್ಣಶರ್ಮರ ನೆನೆದ ದೆಹಲಿ ಕನ್ನಡಿಗರು
‘ವಿಶ್ವ ಕರ್ನಾಟಕ’ ಸಿದ್ಧವನಹಳ್ಳಿ ಕೃಷ್ಣಶರ್ಮರ ನೆನೆದ ದೆಹಲಿ ಕನ್ನಡಿಗರು
ದೆಹಲಿಯಲ್ಲಿ ಕೃಷ್ಣಶರ್ಮರ ಶತಮಾನೋತ್ಸನ ಆಚರಣೆ-ಸ್ಮರಣೆ
ನವದೆಹಲಿಯಲ್ಲಿ ದೆಹಲಿ ಕನ್ನಡಿಗರು ಆಗಸ್ಟ್ 8 ರಂದು ಆಯೋಜಿಸಿದ್ದ ಖ್ಯಾತ ಸಾಹಿತಿ, ಪತ್ರಕರ್ತ, ಸ್ವಾತಂ ತ್ರ್ಯ ಹೋರಾಟಗಾರ ದಿ. ಸಿದ್ದವನಹಳ್ಳಿ ಕೃಷ್ಣ ಶರ್ಮರ ಜನ್ಮ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ನೂರಿಪ್ಪತ್ತಕ್ಕೂ ಅಧಿಕ ಕೃತಿಗಳನ್ನು ರಚಿಸಿದ ಶರ್ಮ ಅನುವಾದ ಸಾಹಿತ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.
ಲೇಖಕಿ ಡಾ. ಶಕುಂತಲಾ ದವೆಸರ್ ಮಾತನಾಡಿ, ಶರ್ಮರ ಪರ್ಣಕುಟಿ ಕನ್ನಡದ ಉತ್ತಮ ಗದ್ಯ ಕೃ ತಿಯಾಗಿದೆ. ಅದರಲ್ಲಿ ಕನ್ನಡ ಕಾವ್ಯದ ಸ್ವರ ಮಿಡಿಯುತ್ತಿದೆ. ವ್ಯಕ್ತಿಚಿತ್ರ ಹಾಗೂ ಅಂಕಣ ಬರಹದಲ್ಲಿ ಶರ್ಮ ಕನ್ನಡಕ್ಕೆ ಹೊಸ ಶೈಲಿ ತಂದಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧಕಿ ಡಾ. ಸುಧಾ ರಾಘವನ್ ಮಾತನಾಡಿ, ಶರ್ಮ ತಮ್ಮ ರಾಜಕೀಯ ಚಟುವಟಿಕೆಗಳೊಂದಿಗೆ ಹೈದರಾಬಾದಿನ ಕರ್ನಾಟಕ ಸಾಹಿತ್ಯ ಮಂದಿರ, ನೃಪತುಂಗ ಕನ್ನಡ ಶಾಲೆಯ ಬೆಳವಣೆಗೆಗೂ ಕಾರಣರಾಗಿದ್ದಾರೆ. ಅಲ್ಲದೇ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು , ಗಾಂಧಿ ಸಾಹಿತ್ಯ ಸಂಘ ಮತ್ತಿತರ ಸಂಘಟನೆಗಳಿಗೆ ಜೀವತುಂಬಿದ್ದಾರೆ ಎಂದು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಶರ್ಮರ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications