ಶೇ.16 ಹೆಚ್ಚು ವೇತನಕ್ಕೆ ಪಟ್ಟು , ದೇಶಾದ್ಯಂತ ಬ್ಯಾಂಕ್ನೌಕರರ ಸಂಪು
ಶೇ.16 ಹೆಚ್ಚು ವೇತನಕ್ಕೆ ಪಟ್ಟು , ದೇಶಾದ್ಯಂತ ಬ್ಯಾಂಕ್ನೌಕರರ ಸಂಪು
ತೆರೆಯದ ಬ್ಯಾಂಕ್ ಬಾಗಿಲು, ಕಂಗೆಟ್ಟ ಗ್ರಾಹಕರ ಸಾಲು
ಈ ನಡುವೆ ಭಾರತೀಯ ಬ್ಯಾಂಕ್ ಒಕ್ಕೂಟದ ಪ್ರತಿನಿಧಿಗಳು ಬ್ಯಾಂಕ್ ನೌಕರರ ವೇತನವನ್ನು ಶೇ. 9.5 ರಷ್ಟು ಹೆಚ್ಚಿಸಲು ಒಪ್ಪಿಕೊಂಡಿದ್ದಾರೆ. ಆದರೆ ನೌಕರರ ಯೂನಿಯನ್ ವಕ್ತಾರರು ಶೇ.16 ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದಾರೆ.
ಬ್ಯಾಂಕ್ಗಳ ಮುಷ್ಕರದಿಂದ ಗ್ರಾಹಕರು ಪರದಾಡುವ ಪರಿಸ್ಥಿತಿ ಒದಗಿ ಬಂದಿದೆ. ಆದರೆ ಎಟಿಎಮ್ ಸೇವೆ ಎಂದಿನಂತಿದೆ.
ಬ್ಯಾಂಕ್ ಅಧಿಕಾರಿಗಳ ನಾಲ್ಕು ಸಂಘಟನೆ ಹಾಗೂ ನೌಕರರ ಐದು ಸಂಘಟನೆಗಳ ಒಕ್ಕೂಟವಾದ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ಒಕ್ಕೂಟ- ತಮ್ಮ ಬೇಡಿಕೆಗಳು ತಕ್ಷಣ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಎಚ್ಚರಿಸಿದೆ. ಆಗಸ್ಟ್ 25ರಂದು ಮುಂಬಯಿಯಲ್ಲಿ ನಡೆಯುವ ಸಭೆಯಲ್ಲಿ ಪ್ರತಿಭಟನೆಯ ಮುಂದಿನ ಹೆಜ್ಜೆ ನಿರ್ಧರಿಸುವುದಾಗಿಯೂ ಒಕ್ಕೂಟ ತಿಳಿಸಿದೆ.
ಬ್ಯಾಂಕ್ ನೌಕರರ ಮಂಗಳವಾರದ ಮುಷ್ಕರದಲ್ಲಿ ಎಐಬಿಇಎ, ಎಐಬಿಓಸಿ, ಎನ್ಸಿಬಿಇ, ಎಐಬಿಓಎ, ಬಿಇಎಫ್ಐ, ಐಎನ್ಬಿಓಎಸ್, ಎನ್ಬಿಡಬ್ಲ್ಯೂ ಹಾಗೂ ಎನ್ಓಬಿಓ ಪಾಲ್ಗೊಂಡಿದ್ದು , ಕಾಂಗ್ರೆಸ್ ಮತ್ತು ಸಂಘಪರಿವಾರ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications