ಸೋನಿಯಾ ಸಮ್ಮತಿಯಷ್ಟೇ ಬಾಕಿ ; ಸಂಪುಟ ವಿಸ್ತರಣೆ ಯಾವುದೇ ಕ್ಷಣ
ಸೋನಿಯಾ ಸಮ್ಮತಿಯಷ್ಟೇ ಬಾಕಿ ; ಸಂಪುಟ ವಿಸ್ತರಣೆ ಯಾವುದೇ ಕ್ಷಣ
ಕಾಂಗ್ರೆಸ್ ಸಿದ್ಧವಾದ ಗಂಟೆಯಾಳಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ - ಸಿದ್ಧರಾಮಯ್ಯ
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿಲಾಸರಾವ್ ದೇಶ್ಮುಖ್, ಈಗಾಗಲೇ ಮುಖ್ಯಮಂತ್ರಿ ಧರ್ಮಸಿಂಗ್ ಹಾಗೂ ಜೆಡಿಎಸ್ನ ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಎಲ್ಲಾ ಕಸರತ್ತುಗಳು ಪೂರ್ಣಗೊಂಡಿವೆ. ಮಂಗಳವಾರ ಮುಖ್ಯಮಂತ್ರಿ ಧರ್ಮಸಿಂಗ್, ಸೋನಿಯಾರನ್ನು ಭೇಟಿಮಾಡಿ ಖಾತೆಗಳ ಹಂಚಿಕೆ ಬಗೆಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಧರ್ಮಸಿಂಗ್ ಸುದ್ದಿಗಾರರಿಗೆ, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆಯಾಗಲಿದ್ದು, ಸೋನಿಯಾ ಭೇಟಿಯಾಂದು ಬಾಕಿ ಉಳಿದಿದೆ ಎಂದು ತಿಳಿಸಿದ್ದಾರೆ.
ನಾವು ಸದಾ ರೆಡಿ: ಕಾಂಗ್ರೆಸ್ ಸಂಪುಟ ವಿಸ್ತರಣೆಗೆ ಸಿದ್ಧವೆಂದ ಗಂಟೆಯಾಳಗೆ ಜೆಡಿಎಸ್ ಮಂತ್ರಿಮಂಡಲಕ್ಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ. ನಮ್ಮದು ಯಾವತ್ತು ತಕರಾರಿರಲಿಲ್ಲವೆಂದು ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂತ್ರಿಮಂಡಲದಲ್ಲಿ ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಕೃಷ್ಣಪ್ಪ ಮತ್ತಿತರರಿಗೆ ಅವಕಾಶ ಕಲ್ಪಿಸುವುದನ್ನು ಜೆಡಿಎಸ್ ವಿರೋಧಿಸಿತ್ತು. ಅಲ್ಲದೇ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯವಿತ್ತು. ಹೀಗಾಗಿ ಸಂಪುಟ ವಿಸ್ತರಣೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿತ್ತು. ಮಂತ್ರಿ ಮಂಡಲ ವಿಸ್ತರಣೆ ತೀವ್ರ ಕುತೂಹಲ ತಂದಿದೆ.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications