ಹುಬ್ಬಳ್ಳಿ: ಉಮಾಭಾರತಿ ಹಾದಿಯುದ್ದಕ್ಕೂ ಪೊಲೀಸರ ಸರ್ಪಗಾವಲು
ಹುಬ್ಬಳ್ಳಿ: ಉಮಾಭಾರತಿ ಹಾದಿಯುದ್ದಕ್ಕೂ ಪೊಲೀಸರ ಸರ್ಪಗಾವಲು
ಯಾವುದೇ ಪರಿಸ್ಥಿತಿ ಎದುರಿಸಲು ರಾಜ್ಯ ಪೊಲೀಸ್ ಸಜ್ಜು
ಆ.25ರ ಬುಧವಾರ ಬೆಳಗ್ಗೆ ಉಮಾಭಾರತಿ ನ್ಯಾಯಾಲಯಕ್ಕೆ ಶರಣಾಗುವ ನಿರೀಕ್ಷೆಯಿದೆ. ಹಜರತ್-ನಿಜಾಮುದ್ದೀನ್-ಗೋವಾ ಎಕ್ಸಪ್ರೆಸ್ ರೈಲಿನಲ್ಲಿ ಉಮಾ ಭಾರತಿ ಪ್ರಯಾಣಿಸುತ್ತಿದ್ದು , ಈ ರೈಲು ಹಾದಿಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ರಾಯಬಾಗ್, ಲೋಂಡಾ ಮತ್ತು ಧಾರವಾಡ ಮುಖಾಂತರ ರೈಲು ಹುಬ್ಬಳ್ಳಿ ತಲುಪಲಿದೆ. ದಾರಿಯುದ್ದಕ್ಕೂ ಉಮಾಭಾರತಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿ ನಿಲ್ದಾಣದಲ್ಲೂ ಪೊಲೀಸರ ಪಹರೆ ಹಾಕಿಕಲಾಗಿದೆ.
ಎಡಿಜಿಪಿ ಸುಭಾಷ ಭರಣಿ ಹುಬ್ಬಳ್ಳಿಗೆ ತೆರಳಿದ್ದು ಭದ್ರತಾ ವ್ಯವಸ್ಥೆಯ ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ ನಗರವೊಂದರಲ್ಲೇ 4 ಸಾವಿರಕ್ಕೂ ಹೆಚ್ಚು ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಪಾಲನೆಯಲ್ಲಿ ತೊಡಗಿದ್ದಾರೆ.
(ಪಿಟಿಐ)
ವಾರ್ತಾ ಸಂಚಯ
ಉಮಾಭಾರತಿ ಬಂಧಿಸಿದರೆ ಹುಷಾರ್ : ರಾಜ್ಯ ಬಿಜೆಪಿ ಗುರ್ರ್ ಗುರ್ರ್
ರಾಜ್ಯಕ್ಕೆ ಕಾಲಿಟ್ಟ ತಕ್ಷಣ ಉಮಾ ಭಾರತಿ ಬಂಧನ -ಡಿಜಿಪಿ ಬೋರ್ಕರ್
ಭೋಪಾಲ್ನತ್ತ ರಾಜ್ಯದ ಪೊಲೀಸ್ : ಉಮಾ ರಾಜೀನಾಮೆ ಸ್ವೀಕೃತ
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications