ಉಮಾಗೆ ಬೆಂಬಲ : ಗುರುವಾರ ‘ಕರ್ನಾಟಕ ಬಂದ್’ಗೆ ಬಿಜೆಪಿ ಕರೆ
ಉಮಾಗೆ ಬೆಂಬಲ : ಗುರುವಾರ ‘ಕರ್ನಾಟಕ ಬಂದ್’ಗೆ ಬಿಜೆಪಿ ಕರೆ
ಆಗಸ್ಟ್ 30ರಿಂದ ಸೆಪ್ಟಂಬರ್ 25ರವರೆಗೆ ಹುಬ್ಬಳ್ಳಿಯಲ್ಲಿ ಸತ್ಯಾಗ್ರಹ
ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಬಂದ್ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ಶಾಸಕರಾದ ಅರವಿಂಟ ಲಿಂಬಾವಳಿ, ಆರ್. ಅಶೋಕ್ ಹಾಗೂ ಪಕ್ಷದ ವಕ್ತಾರ ಸುರೇಶ್ಕುಮಾರ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಈ ನಡುವೆ ಮಧ್ಯಪ್ರದೇಶದ ಯುವಮೋರ್ಚಾ ಕೂಡ ಗುರುವಾರ ಮಧ್ಯಪ್ರದೇಶದ ಬಂದ್ಗೆ ಕರೆ ನೀಡಿದೆ. ಕರ್ನಾ
ಟಕ ಹಾಗೂ ಮಧ್ಯಪ್ರದೇಶಗಳಲ್ಲಿ ಗುರುವಾರ ಬಂದ್ ನಡೆಸಲಾಗುವುದು ಎಂದು ಯುವಮೋರ್ಚಾದ ವಕ್ತಾರರು ತಿಳಿಸಿದ್ದಾರೆ.
ಸತ್ಯಾಗ್ರಹ : ಉಮಾಭಾರತಿ ಅವರಿಗೆ ಬೆಂಬಲ ಸೂಚಿಸಲು ಆಗಸ್ಟ್ 30ರಿಂದ ಸೆಪ್ಟಂಬರ್ 25ರವರೆಗೆ ಹುಬ್ಬಳ್ಳಿಯಲ್ಲಿ ಸತ್ಯಾಗ್ರಹ ನಡೆಸಲಾಗುವುದು. ಮಧ್ಯಪ್ರದೇಶದ ಪ್ರತಿಜಿಲ್ಲೆಯಿಂದಲೂ 50 ಬಿಜೆಪಿ ಕಾರ್ಯಕರ್ತರು ಹಾಗೂ ಕರ್ನಾಟಕದ ಪ್ರತಿ ಜಿಲ್ಲೆಯಿಂದಲೂ ತಲಾ 1000 ಕಾರ್ಯಕರ್ತರು ಹುಬ್ಬಳ್ಳಿಯಲ್ಲಿನ ಸತ್ಯಾಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸುವರು. ದೇಶದ ಮೂಲೆಮೂಲೆಯಲ್ಲಿ ತ್ರಿವರ್ಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮೋರ್ಚಾ ತಿಳಿಸಿದೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications