ಬಿಜೆಪಿಯಿಂದ ದೇಶಪ್ರೇಮ ಯಾರೂ ಕಲಿಯಬೇಕಿಲ್ಲ -ಧರ್ಮಸಿಂಗ್
ಬಿಜೆಪಿಯಿಂದ ದೇಶಪ್ರೇಮ ಯಾರೂ ಕಲಿಯಬೇಕಿಲ್ಲ -ಧರ್ಮಸಿಂಗ್
ಉಮಾಭಾರತಿ ವಿರುದ್ದದ ಕ್ರಿಮಿನಲ್ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ..
ಧ್ವಜಾರೋಹಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಯ ಹಿನ್ನೆಲೆಯಲ್ಲಿ , ಉಮಾಭಾರತಿಯನ್ನು ಬಂಧಿಸಲು ಸರಕಾರ ಮುಂದಾಯಿತೇ ಹೊರತು ರಾಜಕೀಯ ದ್ವೇಷಕ್ಕಾಗಿ ಅಲ್ಲ . ಬಿಜೆಪಿ ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಧರ್ಮಸಿಂಗ್ ಆರೋಪಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ವೆಂಕಯ್ಯ ನಾಯ್ಢ ಮತ್ತಿತರರು ರಾಷ್ಟ್ರಪ್ರೇಮದ ಹೆಸರಲ್ಲಿ ಜನರನ್ನು ದಾರಿತಪ್ಪಿಸಿ ಪ್ರಚೋದಿಸುತ್ತಿದ್ದಾರೆ.
1994 ರಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣದ ಹೆಸರಲ್ಲಿ ಶಾಂತಿ ಕದಡಿದರೆಂದು 21 ಜನರ ಮೇಲೆ ಮೊಕದ್ದಮೆಗಳನ್ನು ದಾಖಲಿಸಲಾಗಿತ್ತು. ಹಿಂದೆ ಕಾಂಗ್ರೆಸ್ ಸರಕಾರ ಮೊಕದ್ದಮೆಗಳ ಹಿಂದೆ ಪಡೆಯಲು ಒಪ್ಪಿತ್ತು. ಆದರೆ ಒಂಬತ್ತು ಪ್ರಕರಣಗಳಲ್ಲಿ ನ್ಯಾಯಾಲಯ, ಎರಡು ಪ್ರಕರಣಗಳ ವಾಪಸಾತಿಗೆ ಆಕ್ಷೇಪ ವ್ಯಕ್ತಪಡಿಸಿತು.
ದೇಶಭಕ್ತರ ಕುಟುಂಬದಿಂದ ಬಂದ ನಾನು ಬಿಜೆಪಿಯಿಂದ ದೇಶಪ್ರೇಮದ ಪಾಠ ಕೇಳಬೇಕಾಗಿಲ್ಲ . ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತಿ, ರಾಷ್ಟ್ರ ಧ್ವಜ, ಆಡಳಿತ ವಿಧಾನಗಳ ಬಗೆಗೆ ವೆಂಕಯ್ಯನಾಯ್ಡು, ಉಮಾ ಭಾರತಿ ಸೇರಿದಂತೆ ಬಿಜೆಪಿ ನಾಯಕರಿಂದ ಪಾಠ ಕಲಿಯುವ ಅವಶ್ಯಕತೆ ಯಾರಿಗೂ ಇಲ್ಲ ಎಂದು ಮುಖ್ಯಮಂತ್ರಿ ಧರ್ಮಸಿಂಗ್ ಪ್ರತ್ಯುತ್ತರ ನೀಡಿದ್ದಾರೆ.
(ಪಿಟಿಐ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications