‘ಕಾಮೆಡ್-ಕೆ’ ಜೊತೆ ಒಪ್ಪಂದ ; ಈ ವರ್ಷದ ಸಿಇಟಿ ಬಿಕ್ಕಟ್ಟು ಇತ್ಯರ್ಥ
‘ಕಾಮೆಡ್-ಕೆ’ ಜೊತೆ ಒಪ್ಪಂದ ; ಈ ವರ್ಷದ ಸಿಇಟಿ ಬಿಕ್ಕಟ್ಟು ಇತ್ಯರ್ಥ
ಸೆ.3ರಂದು ಸುಪ್ರಿಂಕೋರ್ಟ್ ಮುಂದೆ ಮಾತುಕತೆಯ ಟಿಪ್ಪಣಿಗಳು
ಕಾಮೆಡ್-ಕೆ ಜೊತೆಗಿನ ಮಾತುಕತೆ ಯಶಸ್ವಿಯಾಗಿದೆ. ಸಿಇಟಿ ಬಿಕ್ಕಟ್ಟಿನ ಬಗ್ಗೆ ಸೆಪ್ಟಂಬರ್ 3ರಂದು ಸುಪ್ರಿಂಕೋರ್ಟ್ ತೀರ್ಪು ನೀಡಲಿದ್ದು , ಅಂದು ಮಾತುಕತೆಯ ವಿವರಗಳನ್ನು ನ್ಯಾಯಪೀಠದ ಮುಂದಿಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಪಿಜಿಆರ್ ಸಿಂಧ್ಯಾ ಶನಿವಾರ (ಆ.28) ಸುದ್ದಿಗಾರರಿಗೆ ತಿಳಿಸಿದರು.
ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ಪ್ರತಿನಿಧಿಗಳು ಹಾಗೂ ಕಾಮೆಡ್-ಕೆ ಪ್ರತಿನಿಧಿಗಳ ಮಾತುಕತೆ ಶನಿವಾರ ನಡೆಯಿತು. ಮಾತುಕತೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಧ್ಯಾ, ಸಿಇಟಿ ಬಿಕ್ಕಟ್ಟು ಶೀಘ್ರದಲ್ಲೇ ಬಗೆಹರಿಯುವ ಖಚಿತ ವಿಶ್ವಾಸ ವ್ಯಕ್ತಪಡಿಸಿದರು.
ಬಡ ವಿದ್ಯಾರ್ಥಿಗಳಿಗೆ ನೆರವು ನೀಡಲು ಈ ವರ್ಷ ಸರ್ಕಾರದೊಂದಿಗೆ ಸಹಕರಿಸಲು ಕಾಮೆಡ್-ಕೆ ಒಪ್ಪಿಕೊಂಡಿದೆ. ಸೋಮವಾರ ಸರ್ವ ಪಕ್ಷಗಳ ಸಭೆಯನ್ನು ಮುಖ್ಯಮಂತ್ರಿಗಳು ಕರೆದಿದ್ದು , ಈ ಸಭೆಯಲ್ಲಿ ಕಾಮೆಡ್-ಕೆ ಜೊತೆಗಿನ ಮಾತುಕತೆಯ ವಿವರಗಳನ್ನು ಮಂಡಿಸಲಾಗುವುದು ಎಂದು ಸಿಂಧ್ಯಾ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications