‘ಉಮಾಯಣ’ಕ್ಕೆ ತಿರುವು ; ಪ್ರಕರಣ ಕೈಬಿಡಲು ಅಡ್ಡಿಯಿಲ್ಲ -ಸರ್ಕಾರ
‘ಉಮಾಯಣ’ಕ್ಕೆ ತಿರುವು ; ಪ್ರಕರಣ ಕೈಬಿಡಲು ಅಡ್ಡಿಯಿಲ್ಲ -ಸರ್ಕಾರ
2002ರ ಸಂಪುಟ ಸಭೆ ತೀರ್ಮಾನಕ್ಕೆ ಬದ್ಧ
ಉಮಾ ಭಾರತಿ ವಿರುದ್ಧದ ಎಲ್ಲ ಪ್ರಕರಣಗಳನ್ನು ಕೈಬಿಡಲು 2002 ದಲ್ಲಿ ನಡೆದ ಸಂಪುಟ ಸಭೆಯ ತೀರ್ಮಾನಕ್ಕೆ ತನ್ನ ವಿರೋಧವೇನೂ ಇಲ್ಲ ಎಂದು ಸೋಮವಾರ ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿತು. ಸರ್ಕಾರದ ಅಧಿಕೃತ ಹೇಳಿಕೆಯನ್ನು ಆಲಿಸಿದ ನ್ಯಾಯಪೀಠ- ಪ್ರಕರಣ ಕೈಬಿಡುವುದನ್ನು ಪರಿಶೀಲಿಸುವಂತೆ ಹುಬ್ಬಳ್ಳಿಯ ಪ್ರಥಮ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ರಿಗೆ ಸೂಚಿಸಿತು. ಮುಖ್ಯ ನ್ಯಾಯಮೂರ್ತಿ ಎನ್.ಕೆ.ಜೈನ್ ಮತ್ತು ನ್ಯಾಯಮೂರ್ತಿ ವಿ.ಜಿ.ಸಭಾಹಿತ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿತು.
ಉಮಾಭಾರತಿ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ಗದಗ ಜಿಲ್ಲೆಯ ರೈತ ರಘುನಾಥ ಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರದ್ದುಪಡಿಸಿದ ನ್ಯಾಯಪೀಠ, ಸರ್ಕಾರದ ಹೇಳಿಕೆಯ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡಲು ಪರಿಶೀಲಿಸುವಂತೆ ಹುಬ್ಬಳ್ಳಿ ನ್ಯಾಯಾಲಯಕ್ಕೆ ತಿಳಿಸಿತು. ಉಮಾ ಭಾರತಿ ವಿರುದ್ಧ ಸರ್ಕಾರ ಪಿತೂರಿ ನಡೆಸಿದೆ ಎಂದು ಗೌಡ ಆಪಾದಿಸಿದ್ದರು.
ಸರ್ಕಾರದ ಪರವಾಗಿ ವಾದಿಸಿದ ನ್ಯಾಯವಾದಿ ಬಿ.ಟಿ.ಪಾರ್ಥಸಾರಥಿ- ಉಮಾಭಾರತಿ ಪ್ರಕರಣದಲ್ಲಿ ಸರ್ಕಾರ ಯಾವುದೇ ರಾಜಕೀಯ ಮಾಡಿಲ್ಲ ಹಾಗೂ ಪ್ರಕರಣ ಕೈಬಿಡಲು 2002ರಲ್ಲಿ ನಡೆದ ಸಂಪುಟ ಸಭೆಯ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications