ಗುಲ್ಬರ್ಗಾದ ಹೆಚ್ಚುವರಿ ನ್ಯಾಯಮೂರ್ತಿ ಎಂ. ಸೋಮೇಶ್ವರ ಆತ್ಮಹತ್ಯೆ
ಗುಲ್ಬರ್ಗಾದ ಹೆಚ್ಚುವರಿ ನ್ಯಾಯಮೂರ್ತಿ ಎಂ. ಸೋಮೇಶ್ವರ ಆತ್ಮಹತ್ಯೆ
ಸಾವಿಗೆ ಯಾರನ್ನೂ ಹೊಣೆ ಮಾಡದ ನ್ಯಾಯಮೂರ್ತಿ
ಸೋಮೇಶ್ವರ ಅವರು ಇನ್ನೋರ್ವ ನ್ಯಾಯಮೂರ್ತಿ ಎಸ್.ಜಿ.ಭಾವಿಕಟ್ಟಿ ಅವರೊಂದಿಗೆ ಸರ್ಕಾರಿ ನಿವಾಸದಲ್ಲಿ ನೆಲೆಸಿದ್ದರು. ಭಾನುವಾರ ರಾತ್ರಿ ಮೊಬೈಲ್ ಮೂಲಕ ಮನೆಯವರೊಂದಿಗೆ ಮಾತನಾಡಿದ್ದರು. ಭಾವಿಕಟ್ಟೆ ಅವರೊಂದಿಗಿನ ಮಾತುಕತೆಯ ನಂತರ ಮಲಗಲಿಕ್ಕೆ ತೆರಳಿದ್ದರು. ಸೋಮವಾರ ಬೆಳಗ್ಗೆ ಭಾವಿಕಟ್ಟೆಯವರು ಸೋಮೇಶ್ವರ ಅವರನ್ನು ಎಬ್ಬಿಸಲು ಹೋದಾಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದುದು ಬೆಳಕಿಗೆ ಬಂತು.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೋಮೇಶ್ವರ ಪತ್ರವೊಂದನ್ನು ಬರೆದಿಟ್ಟಿದ್ದಾರೆ. ತಮ್ಮ ಸಾವಿಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡದ ಅವರು, ತಮ್ಮಂಥವರಿಗೆ ಈ ಭೂಮಿಯಲ್ಲಿ ಬದುಕುವ ಹಕ್ಕಿಲ್ಲ . ನನ್ನ ಜವಾಬ್ದಾರಿಗಳನ್ನು ಮುಗಿಸದೇ ತೆರಳುತ್ತಿದ್ದೇನೆ ಎಂದು ಬರೆದಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications