ಎಲ್.ಕೆ.ಅಡ್ವಾಣಿ, ಯಡಿಯೂರಪ್ಪ , ಅನಂತಕುಮಾರ್, ನಕ್ವಿ ಬಂಧನ
ಎಲ್.ಕೆ.ಅಡ್ವಾಣಿ, ಯಡಿಯೂರಪ್ಪ , ಅನಂತಕುಮಾರ್, ನಕ್ವಿ ಬಂಧನ
ಅನೇಕ ಶಾಸಕರು ಹಾಗೂ ಸಂಸದರಿಗೆ ಬಂಧನದ ರುಚಿ
ಸತ್ಯಾಗ್ರಹದ ನಂತರ ಭಾರೀ ಸಂಖ್ಯೆಯ ಸಭೆಯನ್ನುದ್ದೇಶಿಸಿ ಮಾತನಾಡಿದ ಸ್ವಲ್ಪ ಹೊತ್ತಿನ್ಲಲೇ ಅಡ್ವಾಣಿ ಬಂಧನಕ್ಕೊಳಗಾದರು. ವೇದಿಕೆಯಲ್ಲಿ ನುಗ್ಗಿ ಬಂದ ಪೊಲೀಸರು, ಬಂಧನಕ್ಕೊಳಗಾದ ಅಡ್ವಾಣಿ ಅವರನ್ನು ಪೊಲೀಸ್ ಬಸ್ನಲ್ಲಿ ಕರೆದೊಯ್ದರು. ಬಿಜೆಪಿ ನಾಯಕರಾದ ಅನಂತಕುಮಾರ್, ಮುಖ್ತರ್ ಅಬ್ಬಾಸ್ ನಕ್ವಿ, ಯಡಿಯೂರಪ್ಪ ಕೂಡ ಬಂಧನಕ್ಕೊಳಗಾಗಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾಗರೂಕತಾ ಕ್ರಮವಾಗಿ ಅಡ್ವಾಣಿ ಅವರನ್ನು ಬಂಧಿಸಲಾಗಿದೆ. ಗುಜರಾತಿನ 20 ಸಂಸದರು ಹಾಗೂ 90 ಶಾಸಕರು ಸೇರಿದಂತೆ 1250 ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ರಾಜ್ಯದ ಶಾಸಕರು-ಸಂಸದರೂ ಸೇರಿದ್ದಾರೆ ಎಂದು ಬೆಂಗಧಿಳೂರು ನಗರ ಪೊಲೀಸ್ ಆಯುಕ್ತ ಮರಿಸ್ವಾಮಿ ತಿಳಿಸಿದ್ದಾರೆ.
ಬಂಧನದ ನಂತರ ಅಡ್ವಾಣಿ ಅವರನ್ನು ಸದಾಶಿವನಗರ ಪೊಲೀಸ್ ಠಾಣೆಗೆ ಒಯ್ಯಲಾಯಿತು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications