ಗಂಗೂಬಾಯಿ ಹಾನಗಲ್ ಪುತ್ರಿ ವಿದುಷಿ ಕೃಷ್ಣಾ ಹಾನಗಲ್ ವಿಧಿವಶ
ಗಂಗೂಬಾಯಿ ಹಾನಗಲ್ ಪುತ್ರಿ ವಿದುಷಿ ಕೃಷ್ಣಾ ಹಾನಗಲ್ ವಿಧಿವಶ
ಅವಿವಾಹಿತರಾಗಿಯೇ ಉಳಿದಿದ್ದ ಕೃಷ್ಣಾ ದೇಶವಿದೇಶಗಳಲ್ಲಿ ಕಚೇರಿ ನೀಡಿದ್ದರು
ಅವಿವಾಹಿತರಾಗಿಯೇ ಉಳಿದಿದ್ದ ಅವರು 1956ರಿಂದ ತಮ್ಮ ತಾಯಿಯ ಜೊತೆಗೂಡಿ ದೇಶವಿದೇಶದಲ್ಲೆಲ್ಲಾ ಕಚೇರಿಗಳಲ್ಲಿ ಪಾಲ್ಗೊಂಡಿದ್ದರು. ಗಂಗೂ ಬಾಯಿ ಹಾನಗಲ್ರಿಂದ ‘ಕಿರಾಣಾ ಘರಾನಾ’ದ ಸಂಗೀತ ಶಿಕ್ಷಣವನ್ನು ಕೃಷ್ಣಾ ಪಡೆದುಕೊಂಡಿದ್ದರು
ಸಂದ ಬಿರುದುಗಳು ಮತ್ತು ಪ್ರಶಸ್ತಿಗಳು : ಶಾಸ್ತ್ರೀಯ ಮತ್ತು ಲಘು ಶಾಸ್ತ್ರೀಯ ಗಾಯನದಲ್ಲಿ ಆಕಾಶವಾಣಿಯ‘ ಎ’ ಶ್ರೇಣಿಯ ಕಲಾವಿದರಾಗಿದ್ದರು.
1968ರಲ್ಲಿ ಮುಂಬೈ ಯಲ್ಲಿ ನಡೆದ ‘ಕಲ್ಕೆ ಕಲಾಕಾರ್’ ಸಮ್ಮೇಳನ್ದಲ್ಲಿ ಸುರ್ಮಣಿ ಬಿರುದು ನೀಡಲಾಗಿತ್ತು. 1991-92ರಲ್ಲಿ ಸಂಗೀತ ನೃತ್ಯ ಅಕಾಡೆಮಿಯಿಂದ ಅವರಿಗೆ ಕರ್ನಾಟಕ ‘ಗಾನ ಕಲಾತಿಲಕ ’ಬಿರುದು ಸಂದಿತು. 1998ರಲ್ಲಿ ಸೊರಬದಲ್ಲಿ ನಾಡಿಗೇರರ ಸ್ಮರಣಾರ್ಥ ಅವರಿಗೆ ‘ಚಂದ್ರ ಹಾಸ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 2000ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿತ್ತು.
ಗುರುವಾರ ರಾತ್ರಿ ನಡೆದ ಕೃಷ್ಣಾ ಹಾನಗಲ್ರ ಅಂತ್ಯಕ್ರಿಯೆಯಲ್ಲಿ ಸಂಗೀತ ಜಗತ್ತಿನ ಹಲ ಪ್ರಮುಖರು, ಗಣ್ಯರು ಪಾಲ್ಗೊಂಡು ಅಗಲಿದ ಸಂಗೀತ ವಿದುಷಿಗೆ ಅಂತಿಮ ನಮನ ಸಲ್ಲಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications