ಭಯೋತ್ಪಾದನೆ ನಿಗ್ರಹಕ್ಕೆ ಭಾರತದ ಒತ್ತು , ಕಾಶ್ಮೀರ ಸುತ್ತ ಪಾಕ್ ಸುತ್ತು
ಭಯೋತ್ಪಾದನೆ ನಿಗ್ರಹಕ್ಕೆ ಭಾರತದ ಒತ್ತು , ಕಾಶ್ಮೀರ ಸುತ್ತ ಪಾಕ್ ಸುತ್ತು
ಪರಸ್ಪರ ವಿಶ್ವಾಸ ವೃದ್ಧಿಸಿಕೊಳ್ಳಲು ಮಾತುಕತೆಗೆ ಪಾಕಿಸ್ತಾನ-ಭಾರತ ಒಪ್ಪಿಗೆ
ಸೋಮವಾರ ಒಂದು ಗಂಟೆ ನಡೆದ ಮಾತುಕತೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಮೆಹಮೂದ್ ಕಸೂರಿ ಮತ್ತು ಭಾರತದ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ತಮ್ಮೊಳಗಿನ ಭಿನ್ನಭಿಪ್ರಾಯಗಳನ್ನು ಮುಂದಿಟ್ಟರು. ಮಾತುಕತೆಯಲ್ಲಿ ಕಾಶ್ಮೀರವೇ ಕೇಂದ್ರ ಬಿಂದುವಾಗಬೇಕೆಂಬ ಹಳೆಯ ಒತ್ತಾಯ ವನ್ನು ಪಾಕಿಸ್ತಾನ ಪ್ರಸ್ತಾಪಿಸಿದರೆ, ಮೊದಲು ಗಡಿಯಾಚೆಗಿನ ಭಯೋತ್ಪಾದನೆ ಅಂತ್ಯಗೊಳ್ಳಬೇಕೆಂದು ಭಾರತ ಪಟ್ಟು ಹಿಡಿಯಿತು. ಕೆಲವು ಭಿನ್ನಭಿಪ್ರಾಯಗಳ ಹೊರತಾಗಿಯೂ ಮಾತುಕತೆ ಆಶಾದಾಯಕವಾಗಿ ಕೊನೆಗೊಂಡಿತು.
ತಿಂಗಳ ಕೊನೆಗಳಲ್ಲಿ ನ್ಯೂಯಾರ್ಕ್ನಲ್ಲಿ ನಡೆಯುವ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಪ್ರಧಾನಿ ಮನಮೋಹನ್ಸಿಂಗ್ ಮತ್ತು ಪಾಕಿಸ್ತಾನ ಅಧ್ಯಕ್ಷ ಪರ್ವೇಜ್ ಮುಷರಫ್ ನಡೆಸುವ ಮಾತುಕತೆ ಉಭಯ ದೇಶಗಳ ಸಂಬಂಧ ಸುಧಾರಣೆಗೆ ಇನ್ನಷ್ಟು ಸಹಕಾರಿಯಾಗ ಬಹುದು ಎಂದು ಉಭಯ ಬಣಗಳು ವಿಶ್ವಾಸ ವ್ಯಕ್ತಪಡಿಸಿವೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications