ನಿಟ್ಟೂರು ನೆನಪಿಗೆ ಸ್ಮಾರಕ ನಿರ್ಮಿಸಲು ದೆಹಲಿ ಕನ್ನಡಿಗರ ನಿರ್ಣಯ
ನಿಟ್ಟೂರು ನೆನಪಿಗೆ ಸ್ಮಾರಕ ನಿರ್ಮಿಸಲು ದೆಹಲಿ ಕನ್ನಡಿಗರ ನಿರ್ಣಯ
ದೆಹಲಿಯಲ್ಲಿ ‘ನಿಟ್ಟೂರರಿಗೆ ಭಾವಪೂರ್ಣ ನಮನ’ ಕಾರ್ಯಕ್ರಮ
ನವದೆಹಲಿಯಲ್ಲಿ ದೆಹಲಿ ಕನ್ನಡಿಗರು ಇತ್ತೀಚೆಗೆ ಏರ್ಪಡಿಸಿದ್ದ ‘ನಿಟ್ಟೂರಿಗೆ ಭಾವಪೂರ್ಣ ನಮನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕನ್ನಡ ಸಾಹಿತಿಗಳು, ಕಲಾವಿದರು, ಪ್ರಾಧ್ಯಾಪಕರು, ಕನ್ನಡ ಕಾರ್ಯಕರ್ತರು ಈ ನಿರ್ಧಾರ ಕೈಗೊಂಡಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಹಾಗೂ ಲೇಖಕಿ ಪ್ರೊ. ಲಕ್ಷ್ಮಿಜಂಬೋಲ್ಕರ್ ಮಾತನಾಡಿ, ಸ್ವಾತಂತ್ರ್ಯಹೋರಾಟಗಾರೂ ಗಾಂಧಿ ಅನುಯಾಯಿಗಳೂ ಆಗಿದ್ದ ನಿಟ್ಟೂರರು ಖಾದಿ ಚಳವಳಿಯಲ್ಲಿ ಸಕ್ರಿಯ ಪಾತ್ರವಹಿಸಿದ್ದರು. ಸತ್ಯಶೋಧನ ಪುಸ್ತಕ ಭಂಡಾರ ಸ್ಥಾಪಿಸಿ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ಸಲ್ಲಿಸಿದ್ದಾರೆ ಎಂದರು.
ದೆಹಲಿ ಕನ್ನಡಿಗ ಪತ್ರಿಕೆ ಸಂಪಾದಕ ಬಾ.ಸಾಮಗ ಮಾತಾನಾಡಿ, ವಿವಿಧ ಮಹತ್ವದ ಹುದ್ದೆಗಳನ್ನು ನಿಟ್ಟೂರರು ಅಲಂಕರಿಸಿದರೂ ಜನಸಾಮನ್ಯರೊಂದಿಗೆ ಬೆರೆಯುತ್ತಿದ್ದರು ಎಂದರು.
ಹೊರನಾಡ ಕನ್ನಡಿಗರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದ ನಿಟ್ಟೂರರನ್ನು 1997ರಲ್ಲಿ ದೆಹಲಿ ಕನ್ನಡಿಗ ಪತ್ರಿಕೆ ಭೋಪಾಲ್ನಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನದಲ್ಲಿ ಸನ್ಮಾನಿಸಿದ್ದನ್ನು ಬಾ.ಸಾಮಗ ಸ್ಮರಿಸಿದರು.
ಕನ್ನಡ ಸಂಘಟನೆಯ ಅನುಪಮ ಸತ್ಯಪ್ರಕಾಶ್, ಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿದ್ದಾಗ ನಿಟ್ಟೂರ್ ಶ್ರೀನಿವಾಸರಾವ್ ಕನ್ನಡದಲ್ಲಿ ಮಾತನಾಡಿ ಹೊಸ ಮೇಲ್ಪಂಕ್ತಿಯನ್ನು ಹಾಕಿದರೆಂದು ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications