ಎರಡನೇ ದಿನಕ್ಕೆ ಉಮಾ ‘ತಿರಂಗಾ’ ಯಾತ್ರೆ : ಪ್ರಧಾನಿ ತರಾಟೆಗೆ
ಎರಡನೇ ದಿನಕ್ಕೆ ಉಮಾ ‘ತಿರಂಗಾ’ ಯಾತ್ರೆ : ಪ್ರಧಾನಿ ತರಾಟೆಗೆ
ಪಠ್ಯಪುಸ್ತಕಗಳ ಕೇಸರೀಕರಣ ಕುರಿತಂತೆ ಸಾರ್ವಜನಿಕ ಚರ್ಚೆ ನಡೆಯಬೇಕು
ತಿರಂಗಾಯಾತ್ರೆಯ ಎರಡನೆಯ ದಿನ ಶನಿವಾರ ಪತ್ರಕರ್ತರೊಂದಿಗೆ ಮಾತನಾಡುತ್ತ, ಮನಮೋಹನ್ ಅವರ ಬಗ್ಗೆ ಅವರು ಪ್ರಧಾನಿಯಾಗುವ ಮೊದಲು ಯಾರಿಗೂ ಅಗೌರವವಿರಲಿಲ್ಲ. ಪ್ರಧಾನಿಯಾದ ನಂತರ ಅದನ್ನು ಕಳೆದುಕೊಳ್ಳುತ್ತಿದ್ದಾರೆ. ಕಳಂಕಿತ ಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಅವರು ನೈತಿಕ ಧೈರ್ಯವನ್ನು ತೋರುತ್ತಿಲ್ಲ ಎಂದರು.
ವಾಜಪೇಯಿ ಸರ್ಕಾರದ ಆರು ವರ್ಷಗಳ ಅಭಿವೃದ್ಧಿ ಕಾರ್ಯವನ್ನು ಮೂರು ತಿಂಗಳಲ್ಲಿ ಹಾಳುಗೆಡವಿದ್ದಾರೆ. ಪ್ರಧಾನ ಮಂತ್ರಿ ಸ್ವತಂತ್ರವಾಗಿ ಮತ್ತು ಪರಿಣಾಮಕಾರಿಯಾಗಿ ಆಡಳಿತ ನಿರ್ವಹಿಸುತ್ತಿಲ್ಲ ಎಂದು ಉಮಾ ಅವರು ವಿಷಾದ ವ್ಯಕ್ತಪಡಿಸಿದರು.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಅರ್ಜುನ್ ಸಿಂಗ್ ಅವರು ಕೈಗೊಂಡಿರುವ ‘ಪಠ್ಯಪುಸ್ತಕ ನಿರ್ಮಲೀಕರಣ’ ಎಡಪಕ್ಷಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಉಮಾ ಕಿಡಿಕಾರಿದರು. ಪಠ್ಯಪುಸ್ತಕಗಳ ಕೇಸರೀಕರಣ ಕುರಿತಂತೆ ಸಾರ್ವಜನಿಕ ಚರ್ಚೆ ನಡೆಯಬೇಕು ಎಂದು ಅವರು ಹೇಳಿದರು.
(ಪಿಟಿಏ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications