ಶಿಲಾಕಾವ್ಯದ ತವರು ಹಂಪಿಯಲ್ಲಿ ಅ.10 ರಿಂದ ಚಿತ್ರಕಲಾವಿದರ ಶಿಬಿರ
ಶಿಲಾಕಾವ್ಯದ ತವರು ಹಂಪಿಯಲ್ಲಿ ಅ.10 ರಿಂದ ಚಿತ್ರಕಲಾವಿದರ ಶಿಬಿರ
ರಾಷ್ಟ್ರೀಯ ಕಲಾವಿದರ ಕುಂಚದಲ್ಲಿ ಹಂಪಿ ವೈಭವದ ಸೆರೆ
ಹಂಪಿಯ ಚಿತ್ರ ಕಲಾವಿದರ ಶಿಬಿರದಲ್ಲಿ ಕಲಾವಿದರು ತಮ್ಮ ಕಣ್ಣಲ್ಲಿ ಕಾಣುವ ಹಂಪಿಯ ಸೊಬಗನ್ನು ಕುಂಚದ ಮೂಲಕ ಕ್ಯಾನ್ವಾಸ್ಗೆ ಇಳಿಸಲಿದ್ದು, ಈ ಶಿಬಿರ ಕರ್ನಾಟಕದ ವೈಭವವನ್ನು ಸಾರಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಮಹೇಂದ್ರ ಜೈನ್ ಸುದ್ದಿಗಾರರಿಗೆ ತಿಳಿಸಿದರು.
ಕಲಾವಿದರನ್ನು ಹಂಪಿಯ ಸಮೀಪದಲ್ಲಿರುವ ಐಹೊಳೆ, ಪಟ್ಟದಕಲ್ಲು, ಲಕ್ಕುಂಡಿ ಮುಂತಾದ ಪ್ರವಾಸಿಧಾಮಗಳಿಗೆ ಕರೆದೊಯ್ಯಲಾಗುವುದು. ಇಲ್ಲಿನ ವಾತಾವರಣವು ಕಲಾವಿದರ ಸೃಜನಶೀಲತೆಯನ್ನು ಇನ್ನಷ್ಟು ಉತ್ತೇಜಿಸಲಿದೆ ಎಂದು ಜೈನ್ ತಿಳಿಸಿದರು.
ಕಲಾವಿದರ ಶಿಬಿರಕ್ಕೆ 20ಲಕ್ಷ ರೂಪಾಯಿ ಖರ್ಚಾಗುವ ಸಾಧ್ಯತೆ ಇದೆ . ಕಲಾವಿದರ ಸೃಜನಶೀಲ ಕಲಾಕೃತಿಗಳನ್ನು ಹಂಪಿಯ ವೈಭವದ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದೆಂದು ಜೈನ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications