ಕುಕ್ಕರಹಳ್ಳಿ, ಲಿಂಗಾಂಬುಧಿ, ಕಾರಂಜಿ ಕೆರೇಲಿ ಗಣೇಶ ವಿಸರ್ಜನೆ ನಿಷೇಧ
ಕುಕ್ಕರಹಳ್ಳಿ, ಲಿಂಗಾಂಬುಧಿ, ಕಾರಂಜಿ ಕೆರೇಲಿ ಗಣೇಶ ವಿಸರ್ಜನೆ ನಿಷೇಧ
ಜಲ ಮಾಲಿನ್ಯಕ್ಕೆ ಕಡಿವಾಣ ಹಾಕಲು ನಗರ ಪಾಲಿಕೆಯಿಂದ ಕಟ್ಟುನಿಟ್ಟಿನ ಕ್ರಮ
ಮೈಸೂರು ವಿಶ್ವವಿದ್ಯಾಲಯದಯ ತನ್ನ ವ್ಯಾಪ್ತಿಯ ಜಲಮೂಲಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನೆಯನ್ನು ನಿಷೇಧಿಸಿದೆ. ಕುಕ್ಕರಹಳ್ಳಿ, ಕಾರಂಜಿ ಹಾಗೂ ಲಿಂಗಾಂಬುಧಿ ಕೆರೆಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಿ ಮೈಸೂರು ನಗರ ಪಾಲಿಕೆ ಆದೇಶ ಹೊರಡಿಸಿದೆ. ಇಷ್ಟೇ ಅಲ್ಲ , ರಾಸಾಯಿನಿಕ ಬಣ್ಣಗಳುಳ್ಳ ಗಣೇಶ ವಿಗ್ರಹಗಳನ್ನು ಇತರ ಜಲಮೂಲಗಳಲ್ಲಿ ವಿಸರ್ಜಿಸುವುದನ್ನೂ ಪಾಲಿಕೆ ನಿಷೇಧಿಸಿದೆ.
ಜಲಮೂಲಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಿಷೇಧದಿಂದಾಗಿ ಈ ಬಾರಿ ನಾಗರಿಕರು ಗಣೇಶ ವಿಗ್ರಹಗಳ ವಿಸರ್ಜನೆಗಾಗಿ ಡ್ರಮ್ಮು-ಕೊಳಗಗಳನ್ನೇ ಆಶ್ರಯಿಸಬೇಕು. ಹೀಗೆಂದು ಹಬ್ಬದ ಸಂಭ್ರಮವೇನೂ ಕಡಿಮೆಯಾಗಿಲ್ಲ ಬಿಡಿ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications