ಮೂಲಭೂತ ಸೌಕರ್ಯಗಳಿಲ್ಲದೆ ಹೈಕೋರ್ಟ್ ಪೀಠ ಕೇಳಿದರೆ ಹೇಗೆ?
ಮೂಲಭೂತ ಸೌಕರ್ಯಗಳಿಲ್ಲದೆ ಹೈಕೋರ್ಟ್ ಪೀಠ ಕೇಳಿದರೆ ಹೇಗೆ?
ಮುಖ್ಯಮಂತ್ರಿ ಧರ್ಮಸಿಂಗ್ ಮನವಿಗೆ ನ್ಯಾಯಮೂರ್ತಿ ಜೈನ್ ಸಕಾರಾತ್ಮಕ ಭರವಸೆ
ಮುಖ್ಯಮಂತ್ರಿ ಧರ್ಮಸಿಂಗ್ ನೇತೃತ್ವದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸರ್ವಪಕ್ಷಗಳು ಹಾಗೂ ವಕೀಲರ ಮುಖಂಡರ ನಿಯೋಗಕ್ಕೆ ಮುಖ್ಯನ್ಯಾಯಮೂರ್ತಿಗಳು ಈ ಭರವಸೆ ನೀಡಿದ್ದಾರೆ.
ಸರಕಾರದ ದ್ವಂದ್ವ ಧೋರಣೆ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಪೀಠ ಸ್ಥಾಪನೆಗೆ ತಕ್ಷಣ ಈ ಸಂದರ್ಭದಲ್ಲಿ ಅನುಮತಿ ನೀಡಲು ನನ್ನ ಅಭ್ಯಂತರವೇನಿಲ್ಲ. ಆದರೆ ಮೂಲಭೂತ ಸೌಕರ್ಯಗಳಿಲ್ಲದೇ ತಾತ್ಕಲಿಕ ವ್ಯವಸ್ಥೆಯಲ್ಲಿ ಪೀಠ ಕಾರ್ಯನಿರ್ವಹಿಸಬಾರದು. ಕೇವಲ ಹೇಳಿಕೆಗಳ ಆಧಾರದ ಮೇಲೆ ಈ ಬಗೆಗೆ ನಿರ್ಧಾರ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಗತ್ಯ ಸೌಲಭ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ. ಕೂಡಲೇ ಎರಡು ಸಂಚಾರಿ ಪೀಠ ಸ್ಥಾಪನೆಗೆ ಅನುಮತಿ ನೀಡಿ ಎನ್ನುವ ಮುಖ್ಯಮಂತ್ರಿಗಳ ಬೇಡಿಕೆಗೆ ಸ್ಪಂದಿಸುವ ಭರವಸೆಯನ್ನು ಎನ್.ಕೆ.ಜೈನ್ ನೀಡಿದ್ದಾರೆ. ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಚೆಂಡು ಈಗ ರಾಜ್ಯ ಸರಕಾರದ ಅಂಗಳದಲ್ಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications