ಉಡುಪಿ ಜಿಲ್ಲೆಯಲ್ಲಿ ಶಾಖೋತ್ಪನ್ನ ಸ್ಥಾವರಗಳು ಬೇಡ -ಮನೋರಮಾ
ಉಡುಪಿ ಜಿಲ್ಲೆಯಲ್ಲಿ ಶಾಖೋತ್ಪನ್ನ ಸ್ಥಾವರಗಳು ಬೇಡ -ಮನೋರಮಾ
ನಂದಿಕೂರು ಹಾಗೂ ಯೆಲ್ಲೂರು-ಸಂತೂರು ವಿದ್ಯುತ್ ಸ್ಥಾವರಗಳಿಗೆ ವಿರೋಧ
ಶಾಖೋತ್ಪನ್ನ ಸ್ಥಾವರಗಳ ಸ್ಥಾಪನೆಗೆ ಉಡುಪಿ ಜಿಲ್ಲೆಯ ಜನತೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆ ಕಾರಣದಿಂದಾಗಿ ಯೆಲ್ಲೂರು-ಸಂತೂರು ಹಾಗೂ ನಂದಿಕೂರುಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸ್ಥಾವರಗಳನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಎನ್.ಧರ್ಮಸಿಂಗ್ರಿಗೆ ಬರೆದ ಪತ್ರದಲ್ಲಿ ಮನೋರಮಾ ಮಧ್ವರಾಜ್ ಒತ್ತಾಯಿಸಿದ್ದಾರೆ.
ನಂದಿಕೂರು, ಯೆಲ್ಲೂರು-ಸಂತೂರು, ಯೆರ್ಮಾಳ್, ನಡ್ಸಾಲ್, ಹೆಜ್ಮಾಡಿ, ಪಲಿಮಾರು ಹಾಗೂ ಇನ್ನ್ನಾಗಳಲ್ಲಿ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ವಿವಿಧ ಕಂಪನಿಗಳಿಗೆ ಅನುಮತಿ ನೀಡಿದೆ. ಆದರೆ ಪರಿಸರ ಜಾಗೃತಿ ಉಡುಪಿ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿದ್ದು , ಶಾಖೋತ್ಪನ್ನ ಸ್ಥಾವರಗಳ ಸ್ಥಾಪನೆಗೆ ಜನತೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಜೈವಿಕ ಸೂಕ್ಷ್ಮ ಪ್ರದೇಶಗಳಾಗಿದ್ದು ಈ ಪ್ರದೇಶಗಳಲ್ಲಿ ಗಣಿಗಾರಿಕೆ ಹಾಗೂ ವಿದ್ಯುತ್ ಸ್ಥಾವರಗಳ ಸ್ಥಾಪನೆ ಸಲ್ಲದೆಂದು ಪುಣೆಯ ರಾಷ್ಟ್ರೀಯ ಪರಿಸರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ ಹಾಗೂ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಗಳ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯವನ್ನು ಮನೋರಮಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications