ಮೈಸೂರು ಮೃಗಾಲಯದಲ್ಲಿ ಫೂತನಿ ಸಂತಾನ ; ಆನೆಗಳಿಗೆ ವಿಷಪ್ರಾಷನ
ಮೈಸೂರು ಮೃಗಾಲಯದಲ್ಲಿ ಫೂತನಿ ಸಂತಾನ ; ಆನೆಗಳಿಗೆ ವಿಷಪ್ರಾಷನ
ವಿಷಪ್ರಾಷನದಿಂದಾಗಿ ಗಣೇಶ ಹಾಗೂ ರೂಪಾ ಆನೆಗಳ ದಾರುಣ ಸಾವು -ವರದಿ
ಗಣೇಶ ಹಾಗೂ ರೂಪ ಎನ್ನುವ ಆನೆಗಳ ಸಾವಿಗೆ ರಿkುಂಕ್ ಫಾಸ್ಫೈಡ್ ಎನ್ನುವ ಪ್ರಬಲ ರಾಸಾಯಿನಿಕ ವಿಷವೇ ಕಾರಣ ಎಂದು ವರದಿ ತಿಳಿಸಿದೆ. ಸೆಪ್ಟಂಬರ್ 4 ಮತ್ತು 7ರಂದು ಗಣೇಶ ಹಾಗೂ ರೂಪಾ ಎನ್ನುವ ಆನೆಗಳು ಮೃಗಾಲಯದಲ್ಲಿ ಸಾವಿಗೀಡಾಗಿದ್ದವು. ಅಚಾನಕ್ ಮರಣಕ್ಕೊಳಗಾದ ಈ ಆನೆಗಳ ಅಂತ್ಯ ಅನೇಕ ಊಹೆಗಳಿಗೆ ಕಾರಣವಾಗಿತ್ತು .
ಹಾರ್ಮೋನುಗಳ ವೈಪರೀತ್ಯ ಹಾಗೂ ಉಸಿರಾಟದ ತೊಂದರೆಗೊಳಗಾಗಿ ಆನೆಗಳು ಕೊನೆಯುಸಿರೆಳೆದಿದ್ದವು. ಮರಣೋತ್ತರ ಪರೀಕ್ಷೆಯ ನಂತರ ವಿಷ ಪ್ರಾಷನದ ಘಟನೆ ಬಯಲಾಗಿದೆ. ರಿkುಂಕ್ ಸಲ್ಫೈಡ್ ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುವ ವಿಷವಾಗಿದೆ.
ಈ ಘಟನೆಯ ಸಂಬಂಧ ಗಣೇಶ ಹಾಗೂ ರೂಪಾ ಆನೆಗಳನ್ನು ನೋಡಿಕೊಳ್ಳುತ್ತಿದ್ದ 6 ಮಂದಿ ಮೃಗಾಲಯದ ಸಿಬ್ಬಂದಿಯನ್ನು ಅಮಾನತ್ತಿನಲ್ಲಿಟ್ಟಿದ್ದು , ತನಿಖೆಗಾಗಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
(ಇನ್ಫೋ ವಾರ್ತೆ)
Post your views
ವಾರ್ತಾ ಸಂಚಯ
ಮೈಸೂರಿನ ‘ಶ್ರೀ ಚಾಮರಾಜೇಂದ್ರ ಮೃಗಾಲಯ’ದಲ್ಲಿ ರೂಪಾ ಸಾವು
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications