ಉಮಾಯಣದಲ್ಲಿ ಧ್ವಜಮಹಾತ್ಮೆ ಸೆಕೆಂಡ್ ಇನ್ನಿಂಗ್ಸ್ಗೆ ಮೈದಾನ ಸಜ್ಜು
ಉಮಾಯಣದಲ್ಲಿ ಧ್ವಜಮಹಾತ್ಮೆ ಸೆಕೆಂಡ್ ಇನ್ನಿಂಗ್ಸ್ಗೆ ಮೈದಾನ ಸಜ್ಜು
ಅ.14:ನ್ಯಾಯಲಯಕ್ಕೆ ಹಾಜರಾಗುವಂತೆ ಉಮಾಭಾರತಿಗೆ ನೋಟಿಸ್
ಕೋಮು ಸೌಹಾರ್ದತಾ ವೇದಿಕೆ ಸಲ್ಲಿಸಿರುವ ಮೇಲ್ಮನವಿಯನ್ನು ಸ್ವೀಕರಿಸಿ, ವಿಚಾರಣೆಗಾಗಿ ನ್ಯಾಯಾಲಯವು ಉಮಾ ಭಾರತಿ ಸೇರಿದಂತೆ 17ಮಂದಿಗೆ ಹಾಗೂ ರಾಜ್ಯಸರಕಾರಕ್ಕೆ ನೋಟೀಸ್ ಜಾರಿಮಾಡಿದೆ.
ಹಿನ್ನೆಲೆ : 1994 ಆಗಸ್ಟ್ 15 ರಂದು ಈದ್ಗಾ ಮೈದಾನದ ಧ್ವಜಾರೋಹಣ ಪ್ರಕರಣದ ಹಿನ್ನೆಲೆ ಉಮಾಭಾರತಿ ಮತ್ತಿತರರ ಮೇಲೆ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ವಜಾಗೊಳಿಸುವುದನ್ನು ಪ್ರಶ್ನಿಸಿ, ಸೆ.6 ರಂದು ಕೋಮು ಸೌಹಾರ್ದತಾ ವೇದಿಕೆಯ ಸದಸ್ಯರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿ, ಉಮಾಭಾರತಿಯನ್ನು ನ್ಯಾಯಾಲಯ ಆರೋಪಮುಕ್ತರೆಂದು ಘೋಷಿಸಿತ್ತು.
ಸೆ.17 ರಂದು ಜೆಎಂಎಫ್ಸಿ ನ್ಯಾಯಾಲಯದ ತೀರ್ಪಿನ ವಿರುದ್ಧ ವೇದಿಕೆಯ ಸದಸ್ಯರು, ಜಿಲ್ಲಾ ಸೆಷನ್ಸ್ ನ್ಯಾಯಾಲಯ ದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಅಂಗೀಕರಿಸಿದೆ.
ಕಾನೂನು ದೃ ಷ್ಠಿಯಲ್ಲಿ ಎಲ್ಲರೂ ಸಮಾನರು. ಧ್ವಜಾರೋಹಣದ ನೆಪದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಸಮಾಜ ದ ಶಾಂತಿಗೆ ಭಂಗ ತಂದಿದ್ದ, ಉಮಾಭಾರತಿ ವಿರುದ್ದದ ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆಯದಂತೆ ಪತ್ರಕರ್ತೆ ಗೌರಿ ಲಂಕೇಶ್ ಮತ್ತಿತರರು ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications