ವಿಜಯಮಲ್ಯ ವಿರುದ್ಧ ಪಕ್ಷದ ಸೋತ 150 ಹುರಿಯಾಳುಗಳ ಬಂಡಾಯ
ವಿಜಯಮಲ್ಯ ವಿರುದ್ಧ ಪಕ್ಷದ ಸೋತ 150 ಹುರಿಯಾಳುಗಳ ಬಂಡಾಯ
ಸೆ.27ರಿಂದ ಮಲ್ಯ ಕಚೇರಿಯೆದುರು ಅಮರಣಾಂತ ಉಪವಾಸ
ಸೆ.27 ರಂದು ವಿಜಯಮಲ್ಯ ಅವರ ಕಚೇರಿ ಬಳಿ ಈ ಎಲ್ಲಾ ಅಭ್ಯರ್ಥಿಗಳು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಸಹಾ ಮುಂದಾಗಿದ್ದಾರೆ.
ವಿಜಯಮಲ್ಯರ ನಿರಾಸಕ್ತಿ ಹಾಗೂ ಬೇಜಚಿಛಿಬ್ದಾರಿಯ ಪರಿಣಾಮ ಜನತಾಪಕ್ಷ ಅಪ್ರಸ್ತುತವಾಗುತ್ತಿದೆ. ಮಲ್ಯರ ಆಕರ್ಷಕ ವ್ಯಕ್ತಿತ್ವ ಹಾಗೂ ಬಣ್ಣದ ಮಾತುಗಳಿಗೆ ಮರುಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಲಕ್ಷಾಂತರ ರೂ.ಗಳನ್ನು ನಷ್ಟಮಾಡಿಕೊಂಡಿದ್ದೇವೆ. ಪಕ್ಷದ ಏಳ್ಗೆಗಾಗಿ ಅವರು ಶ್ರಮಿಸಬೇಕು ಅಥವಾ ಚುನಾವಣೆಯಲ್ಲಿ ನಾವು ಕಳೆದು ಕೊಂಡಿರುವ ಹಣವನ್ನು ಮರಳಿಸಬೇಕೆಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.
ಕೆಲವರನ್ನು ಹೊರತು ಪಡಿಸಿ ಬಹುದೇಕ ಅಭ್ಯರ್ಥಿಗಳಿಗೆ ವಿಜಯಮಲ್ಯ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆ ಯಂತೆ ಹಣವನ್ನು ನೀಡಿಲ್ಲ . ಮಲ್ಯರನ್ನು ನಂಬಿ ಅಭ್ಯರ್ಥಿಗಳು ಸಾಕಷ್ಟು ಹಣ ಖರ್ಚುಮಾಡಿದ್ದರು. ಚುನಾವಣೆ ನಂತರ ಮಲ್ಯರ ವಂಚನೆಯಿಂದ ಬೇಸತ್ತು ಹೋರಾಟದ ಹಾದಿ ಹಿಡಿದಿದ್ದಾರೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications