ಕರ್ನಾಟಕದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರಕ್ಕೆ ಯಡಿಯೂರಪ್ಪ ಒತ್ತಾಯ
ಕರ್ನಾಟಕದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರಕ್ಕೆ ಯಡಿಯೂರಪ್ಪ ಒತ್ತಾಯ
ಕಾಂಗ್ರೆಸ್-ಜೆಡಿಎಸ್ ಬಿಕ್ಕಟ್ಟುಗಳ ಮುಂದೆ ಜನರ ಸಮಸ್ಯೆಗಳು ಅಪ್ರಸ್ತುತ
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಲ್ಲಿ ಯಾವುದೇ ಅನುದಾನಗಳು ಬಿಡುಗಡೆಯಾಗಿಲ್ಲ . ಈ ಸರಕಾರದಲ್ಲಿ ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆಯ ಸಮಸ್ಯೆಗಳತ್ತ ಮಾತ್ರ ಯೋಚಿಸಲಾಗುತ್ತಿದೆ. ರಾಜ್ಯದ ಜನರ ಸಂಕಟಗಳನ್ನು ನೀಗಿಸುವತ್ತ ಗಮನ ಹರಿಸಿಲ್ಲ ಎಂದರು.
ಯಡಿಯೂರಪ್ಪ ನವರೊಂದಿಗೆ ಬಿಜೆಪಿ ಪಕ್ಷದ ಹಿರಿಯ ನಾಯಕ ರಾಮಚಂದ್ರಗೌಡ, ರಾಜ್ಯ ಸರಕಾರದ ಮೇಲೆ ಆರೋಪಗಳ ಮಳೆ ಸುರಿಸಿದರು. ಎಲ್ಲಾ ರಂಗದಲ್ಲೂ , ವಿಶೇಷವಾಗಿ ವೃತ್ತಿ ಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಲ್ಲಿ ಸರಕಾರ ವಿಫಲವಾಗಿದೆ ಎಂದು ದೂರಿದರು.
ಸರಕಾರ ಶೇ 60 ರಷ್ಟು ಸೀಟುಗಳ ಪ್ರವೇಶ ಶುಲ್ಕಕ್ಕೆ ರಿಯಾಯಿತಿ ಒದಗಿಸಬೇಕು. ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕಕ್ಕೆ ಒತ್ತಾಯಿಸದಂತೆ, ಸರಕಾರ ನೆರವಾಗಿ ಈ ಬಿಕ್ಕಟ್ಟನ್ನು ಬಗೆಹರಿಸಬೇಕು. ನ್ಯಾಯಮೂರ್ತಿ ಮುರುಗೋಡು ಸಮಿತಿ ಶಿಫಾರಸ್ಸಿನಂತೆ ಶುಲ್ಕಗಳನ್ನು ನಿಗದಿಪಡಿಸಬೇಕೆಂದು ಒತ್ತಾಯಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications