ಹೊಸಪೇಟೆಯ ಕಲ್ಲೂರಲ್ಲಿ ಶಾಂತವೇರಿ ಗೋಪಾಲಗೌಡರ ಕನಸುಗಳು
ಹೊಸಪೇಟೆಯ ಕಲ್ಲೂರಲ್ಲಿ ಶಾಂತವೇರಿ ಗೋಪಾಲಗೌಡರ ಕನಸುಗಳು
ಸೆ.26ರಂದು ಕಲ್ಲೂರಲ್ಲಿ ಗೋಪಾಲಗೌಡರ ಪ್ರತಿಮೆ ಅನಾವರಣ
ಕಂದಾಯ ಸಚಿವ ಎಂ.ಪಿ.ಪ್ರಕಾಶ್ ಗೋಪಾಲಗೌಡರ ಪ್ರತಿಮೆಯನ್ನು ಅನಾವರಣಗೊಳಿಸುವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಸರ್ವೋದಯ ನಾಯಕ ಎಚ್.ಎಸ್.ದೊರೆಸ್ವಾಮಿ ಕಾರ್ಯಕ್ರಮದಲ್ಲಿ ಹಾಜರಿರುವರು ಎಂದು ಶಾಂತವೀರ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಕಾರ್ಯ ನಿರ್ವಾಹಕ ಟ್ರಸ್ಟಿ ಕಲ್ಲೂರು ಮೇಘರಾಜ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಸಮುದಾಯ ಭವನ, ಅಧ್ಯಯನ ಕೇಂದ್ರ ಹಾಗೂ ಸಂಜೀವಿನಿ ವನಗಳನ್ನು ಸ್ಥಾಪಿಸಲು ಟ್ರಸ್ಟ್ ಉದ್ದೇಶಿಸಿದೆ ಎಂದು ಮೇಘರಾಜ್ ಹೇಳಿದ್ದಾರೆ.
ಗೋಪಾಲಗೌಡರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗೋಪಾಲಗೌಡರ ಸಹವರ್ತಿ ಹಾಗೂ ದೇವರಾಜ ಅರಸು ಪ್ರಶಸ್ತಿ ವಿಜೇತರಾದ ಎಚ್.ಗಣಪತಿಯಪ್ಪ ಅವರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಗುಬ್ಬಿ ಜಿ.ಸದಾಶಿವರಾವ್ ಅವರ ಕುರಿತ ಪುಸ್ತಕವನ್ನು ಲೇಖಕ ನಾ.ಡಿಸೋಜ ಬಿಡುಗಡೆ ಮಾಡುವರು.
(ಇನ್ಫೋ ವಾರ್ತೆ)
ಮುಖಪುಟ / ಧರ್ಮ-ಕಾರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications