ಜಾಲಪ್ಪ ಖಳನಾಯಕ ಅಲ್ಲವಂತೆ ; ದಾನಧರ್ಮವೂ ಅವರಿಗೆ ಗೊತ್ತಂತೆ!
ಜಾಲಪ್ಪ ಖಳನಾಯಕ ಅಲ್ಲವಂತೆ ; ದಾನಧರ್ಮವೂ ಅವರಿಗೆ ಗೊತ್ತಂತೆ!
ಹಿಂದುಳಿದ ವರ್ಗದವನೆಂದು ನನಗೆ ಖಳ ಪಟ್ಟ -ಕಾಮೆಡ್-ಕೆ ಜಾಲಪ್ಪ ಆರೋಪ
ಹಿಂದುಳಿದ ವರ್ಗಕ್ಕೆ ಸೇರಿದ ಕಾರಣ ತಮ್ಮ ವಿರುದ್ಧ ಗೂಬೆ ಕೂರಿಸಲಾಗುತ್ತಿದೆ. ಸಿಇಟಿ ಬಿಕ್ಕಟ್ಟಿಗೆ ತಾವೊಬ್ಬರೇ ಹೊಣೆ ಎಂದು ಚಿತ್ರಿಸಲಾಗುತ್ತಿದೆ ಎಂದು ಜಾಲಪ್ಪ ಆಪಾದಿಸಿದರು. ಅವರು ಸೆ.26ರ ಭಾನುವಾರ ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಂಘದ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಹಿಂದುಳಿದ ವರ್ಗದ ವ್ಯಕ್ತಿಯಾಬ್ಬ ವೈದ್ಯಕೀಯ ಕಾಲೇಜನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ . ಶಾಮನೂರು ಶಿವಶಂಕರಪ್ಪ ಹಾಗೂ ಕೆಲವು ಮಠಾಧೀಶರು ಸೇರಿದಂತೆ ಕಾಮೆಡ್.ಕೆ ಬಳಗದಲ್ಲಿನ ಹಲವರು ತಮ್ಮಂತೆಯೇ ವೈದ್ಯಕೀಯ ಕಾಲೇಜು ಹೊಂದಿರುವುದನ್ನು ಯಾರೂ ಪ್ರಸ್ತಾಪಿಸುತ್ತಿಲ್ಲ ಎಂದು ಜಾಲಪ್ಪ ಹೇಳಿದರು.
ತಮ್ಮ ಆಸ್ಪತ್ರೆಯಲ್ಲಿ ಕೆಲವು ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಬಡ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಿಯಾಯಿತಿ ನೀಡಲಾಗುತ್ತದೆ ಎಂದು ಜಾಲಪ್ಪ ಹೇಳಿಕೊಂಡರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications