ಬಣ್ಣದ ಚಿಟ್ಟೆಗಳ ಜಗತ್ತನ್ನು ಕಾಣಲು ಬನ್ನೇರುಘಟ್ಟ ಅಭಯಾರಣ್ಯಕೆ ಬನ್ನಿ
ಬಣ್ಣದ ಚಿಟ್ಟೆಗಳ ಜಗತ್ತನ್ನು ಕಾಣಲು ಬನ್ನೇರುಘಟ್ಟ ಅಭಯಾರಣ್ಯಕೆ ಬನ್ನಿ
ಚಿಟ್ಟೆಗಳ ವಿನೂತನ ಪಾರ್ಕ್ ಮೇ-ಜೂನ್ನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯ
ಮೈಸೂರು ಮೃಗಾಲಯ ಪ್ರಾಧಿಕಾರ, ಕೇಂದ್ರ ಸರಕಾರದ ಜೈವಿಕ ತಂತ್ರಜ್ಞಾನ ವಿಭಾಗ, ಎಟಿಆರ್ಇಇ ಸಂಯುಕ್ತವಾಗಿ ಈ ಯೋಜನೆ ರೂಪಿಸಿದ್ದು, ಉದ್ಯಾನದಲ್ಲಿ ಸಂಶೋಧನೆ, ತರಬೇತಿ, ಶಿಕ್ಷಣ, ಮತ್ತು ಗ್ರಾಮೀಣ ಬದುಕನ್ನು ಸುಧಾರಿಸಲು ಚಿಟ್ಟೆಗಳ ಬಳಕೆ ಕುರಿತು ಅಧ್ಯಯನ ನಡೆಯಲಿವೆ.
ಉದ್ಯಾನವು ಫೆಬ್ರವರಿ ವೇಳೆಗೆ ಪೂರ್ಣವಾಗಲಿದೆ. ಆದರೆ ಆರಂಭದ ಒಂದೆರಡು ತಿಂಗಳು ಇಲ್ಲಿ ಪ್ರಾಯೋಗಿಕ ಅಧ್ಯಯನಗಳು ನಡೆಯಲಿವೆ. ನಂತರ ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಬಹುದಾಗಿದೆ. ಉದ್ಯಾನದಲ್ಲಿ ಮೂರು ಗುಮ್ಮಟಗಳನ್ನು ರಚಿಸಲಾಗುತ್ತಿದ್ದು, ಮೊದಲ ಪಾರದರ್ಶಕ ಗುಮ್ಮಟದಲ್ಲಿ ನಾನಾ ರೀತಿಯ ಚಿಟ್ಟೆಗಳನ್ನು ವೀಕ್ಷಿಸಬಹುದು, ಎರಡನೇ ಗುಮ್ಮಟದಲ್ಲಿ ಚಿಟ್ಟೆಗಳ ಛಾಯಾಚಿತ್ರ ಹಾಗೂ ಚಿಟ್ಟೆಗಳ ಅಪರೂಪದ ವಿವರಗಳು ದೊರಕಲಿವೆ. ಮೂರನೇ ಗುಮ್ಮಟದಲ್ಲಿ ಉಪನ್ಯಾಸ, ಕಾರ್ಯಾಗಾರ, ವಿಜ್ಞಾನಕ್ಕೆ ಸಂಬಂಧಿಸಿದ ಚರ್ಚೆಗಳಿಗೆ ಅನುಕೂಲವಾಗುವಂತೆ ಸಭಾಂಗಣವನ್ನು ರೂಪಿಸಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications