ಕನಕನಿಂದಲೇ ಉಡುಪಿಗೆ ಕಳೆ;ಕನಕನ ಮರೆ ಮಾಡಿ ಕೃಷ್ಣನ ಮೆರೆಸಬೇಡಿ
ಕನಕನಿಂದಲೇ ಉಡುಪಿಗೆ ಕಳೆ;ಕನಕನ ಮರೆ ಮಾಡಿ ಕೃಷ್ಣನ ಮೆರೆಸಬೇಡಿ
ಉಡುಪಿಯಲ್ಲಿ ಅಷ್ಠ ಮಠದೊಂದಿಗೆ ಕುರುಬರ ಪರ್ಯಾಯ ಮಠಕ್ಕೆ ಒತ್ತಾಯ
ಅಖಿಲ ಕರ್ನಾಟಕ ಕುರುಬರ ಹಿತರಕ್ಷಣಾ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ನಾವು ಕೂಗು ಹಾಕಿದಾಗ ಕನಕನ ಕಿಂಡಿ ಎನ್ನುವರು. ಆದರೆ ರಾಷ್ಟ್ರೀಯ ನಾಯಕರು ಉಡುಪಿಗೆ ಭೇಟಿ ನೀಡಿದಾಗ, ಕನಕನ ಕಿಂಡಿಯನ್ನು ನವಗ್ರಹ ಕಿಂಡಿ, ಕೃಷ್ಣದೇವಾಲಯ ಎಂದಷ್ಟೇ ಹೇಳುತ್ತಾರೆ. ಈ ಗೊಂದಲಗಳು ಕೊನೆಯಾಗಬೇಕು ಎಂದರು.
ಕನಕನ ಕಿಂಡಿಯಿಂದಲೇ ಉಡುಪಿಗೆ ಸ್ಥಾನ ಬಂದಿದೆ. ಕುರುಬನನ್ನ ಕೆಣಕಬೇಡ, ಕೆಣಕಿ ತಿಣುಕಬೇಡ ಎನ್ನುವ ಗಾದೆ ಮಾತನ್ನು ನಿಜವಾಗಿಸಲು ಸಮುದಾಯ ಹಾಗೂ ಇಂತಹ ವೇದಿಕೆಗಳು ಜಾಗೃತವಾಗಬೇಕು ಎಂದರು.
ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠಾಧೀಶ ಶ್ರೀ ಬೀರೇಂದ್ರ ಕೇಶವ ತಾರಕಾನಂದ ಪುರಿ ಸ್ವಾಮೀಜಿ, ಬಿಜೆಪಿಯ ಕೆ.ಎಸ್.ಈಶ್ವರಪ್ಪ, ಮಾಜಿ ಮೇಯರ್ ಜೆ.ಹುಚ್ಚಪ್ಪ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications