ನಾಡಿಗೆ ಬಂದ ಕಾಡಿನ ನೆಂಟರ ಮೇಲೆ ಧರ್ಮ ಸರಕಾರದ ಮಾರಿಕಣ್ಣು
ನಾಡಿಗೆ ಬಂದ ಕಾಡಿನ ನೆಂಟರ ಮೇಲೆ ಧರ್ಮ ಸರಕಾರದ ಮಾರಿಕಣ್ಣು
ಪ್ರಾಣಿ ಸಂಗ್ರಹಾಲಯಗಳಿಗೆ ಅನುದಾನ ಕಡಿತ, ಸ್ವಾವಲಂಬನೆಗೆ ಗಡುವು/್ಛಟ್ಞಠಿ।
ಮುಂದಿನ ಮೂರು ವರ್ಷದೊಳಗಾಗಿ ಪ್ರಾಣಿ ಸಂಗ್ರಹಾಲಯಗಳು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಸರಕಾರ ಆದೇಶಿಸಿದೆ. ಕರ್ನಾಟಕ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಮೈಸೂರು, ಶಿವಮೊಗ್ಗ, ಬನ್ನೇರುಘಟ್ಟ, ಬಳ್ಳಾರಿ, ಗದಗ, ಬೆಳಗಾವಿ, ದಾವಣಗೆರೆ, ಗುಲ್ಪರ್ಗಾದಲ್ಲಿನ ಪ್ರಾಣಿ ಸಂಗ್ರಹಾಲಯಗಳು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕಾಗಿದೆ.
ವಿದೇಶಿ ಪ್ರವಾಸಿಗರ ಆಕರ್ಷಣೆಯಿಂದಾಗಿ ಮೈಸೂರು ಪ್ರಾಣಿ ಸಂಗ್ರಹಾಲಯ ಮತ್ತು ಬನ್ನೇರುಘಟ್ಟದ ಸಫಾರಿಯ ಆರ್ಥಿಕ ಪರಿಸ್ಥಿತಿ ಸಮಾಧಾನಕರವಾಗಿದೆ. ಉಳಿದೆಡೆ ಆದಾಯಕ್ಕಿಂತ ನಷ್ಟವೇ ಜಾಸ್ತಿ ಎನ್ನುವ ಪರಿಸ್ಥಿತಿಯಿದೆ. ಸಿಬ್ಬಂದಿ ಮತ್ತು ಪ್ರಾಣಿ ಸಂಗ್ರಹಾಲಯಗಳ ನಿರ್ವಹಣೆಯ ವೆಚ್ಚ ಹೆಚ್ಚುತ್ತಿದ್ದರೆ, ಸರಕಾರ ತನ್ನ ಅನುದಾನವನ್ನು ಕಡಿತಗೊಳಿಸುತ್ತಿ ದೆ. ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications